ಬ್ರೇಕಿಂಗ್ ನ್ಯೂಸ್
30-10-22 11:02 pm HK News Desk ಕರ್ನಾಟಕ
ಬೆಂಗಳೂರು, ಅ.30: 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 67 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ೧೦ ಸಂಘ-ಸಂಸ್ಥೆಗಳನ್ನೂ ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರ ಗುರುತಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪಟ್ಟಿಯನ್ನು ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ಇಸ್ರೋ ಮಾಜಿ ನಿರ್ದೇಶಕ ಶಿವನ್, ಹಿರಿಯ ಸಾಹಿತಿಗಳಾದ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲಿಷ್ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಸೋಲಿಗ ಸಮುದಾಯದಲ್ಲಿ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ಹಿರಿಯ ಚಲನಚಿತ್ರ ನಟರಾದ ದತ್ತಣ್ಣ, ಅವಿನಾಶ್, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್, ವೈದ್ಯಕೀಯದಲ್ಲಿ ಡಾ.ಎಚ್.ಎಸ್ ಮೋಹನದಾಸ್, ಸಮಾಜ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಯ ರವಿ ಶೆಟ್ಟಿ ಸೇರಿ 67 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Eight eminent personalities of Coastal Karnataka region from different spheres along with an organisation from Dakshina Kannada will be honoured with the Kannada Rajyotsava award by the Government of Karnataka
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm