ಬ್ರೇಕಿಂಗ್ ನ್ಯೂಸ್
31-10-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಅ.31 : ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣದ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಡಾ. ರಾಘವೇಂದ್ರ ಎಂಬವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಅಧ್ಯಕ್ಷ ರಾಘವೇಂದ್ರ ಅವರು ಸಚಿವ ಎಂಟಿಬಿ ನಾಗರಾಜ್ ಇನ್ಸ್ ಪೆಕ್ಟರ್ ದರ್ಜೆ ಹುದ್ದೆಗೆ ಸುಮಾರು 70-80 ಲಕ್ಷ ಹಣ ಲಂಚ ಪಡೆಯುವ ಹೇಳಿಕೆ ಸಂಬಂಧ ದೂರು ಕೊಟ್ಟಿದ್ದಾರೆ. ಪೊಲೀಸರು ತಾವು ಹುದ್ದೆಗೆ ಸೇರುವ ವೇಳೆ ಇರುವ ಆತ್ಮಸ್ಥೈರ್ಯ ಸೇವೆಯ ಬಳಿಕ ಇರುವುದಿಲ್ಲ. ಪೊಲೀಸರು ಭ್ರಷ್ಟ ಅಧಿಕಾರಿಗಳಾಗಲು ನಮ್ಮ ಸರ್ಕಾರಗಳೇ ಕಾರಣ, ಹೀಗಾಗಿ ಎಂಟಿಬಿ ನಾಗರಾಜ್, ಗೃಹ ಸಚಿವರ ವಿರುದ್ಧ ಉನ್ನತ ಮಟ್ಟದ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.
ಇತರೆ ಇಲಾಖೆಗಳಲ್ಲಿ ನಡೆಯುವ ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು, ಸಬ್ ರಿಜಿಸ್ಟ್ರಾರ್ ಗಳಂತಹ ಹುದ್ದೆಗಳಿಗೂ ಲಂಚ ಸ್ವೀಕರಿಸಲಾಗುತ್ತಿದೆ. ಆದ್ದರಿಂದ ಮಾನ್ಯ ಗೃಹ ಮಂತ್ರಿಗಳನ್ನು ವಿಚಾರಣೆಗೊಳಪಡಿಸಬೇಕು. ಅಧಿಕಾರಿಗಳ ವರ್ಗಾವಣೆಗೆ ಉತ್ತಮ ವ್ಯವಸ್ಥೆ ರೂಪಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
Bangalore Inspector Nandish death, complaint filed against MTB and Home Minister Araga Jnanendra at Lokayukta.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm