ಬ್ರೇಕಿಂಗ್ ನ್ಯೂಸ್
02-11-22 01:43 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯಲ್ಲಿ ಚೆಕ್ ಮೂಲಕ ಕಿಕ್ ಬ್ಯಾಕ್ ಪಡೆದಿದ್ದಾರೆಂದು ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಲೋಕಾಯುಕ್ತಕ್ಕೆ ದಾಖಲೆ ಸಹಿತ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಸಾಲದ ರೂಪದಲ್ಲಿ 1.3 ಕೋಟಿ ರೂ. ಹಣ ಪಡೆದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಬೆಂಗಳೂರು ಟರ್ಫ್ ಕ್ಲಬ್ ಉಸ್ತುವಾರಿ ಹುದ್ದೆಗೆ 2014 ರಲ್ಲಿ ವಿವೇಕಾನಂದ ಎಂಬವರು ನೇಮಕವಾಗಿದ್ದರು. ಅದಕ್ಕಾಗಿ ವಿವೇಕಾನಂದ ಬಳಿಯಿಂದ 1.3 ಕೋಟಿ ರೂ. ಪಡೆದಿದ್ದಾರೆಂದು ಆರೋಪ ಕೇಳಿಬಂದಿದೆ.

ವಿವೇಕಾನಂದ ಬಳಿ 1.3 ಕೋಟಿ ರೂ.ವನ್ನು ಚೆಕ್ ಮೂಲಕ ಪಡೆದಿದ್ದಾಗಿ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ದಾಖಲೆ ಬಿಡುಗಡೆ ಮಾಡಿದ್ದಾರೆ. ಮೂರು ವರ್ಷದ ಅವಧಿಗೆ ಉಸ್ತುವಾರಿ ನೇಮಕ ಮಾಡಿ ಸಿದ್ದರಾಮಯ್ಯ ಆದೇಶ ಮಾಡಿದರು. ಇದಕ್ಕಾಗಿ ಕಿಕ್ ಬ್ಯಾಕ್ ಪಡೆದಿದ್ದಾಗಿ ಆರೋಪಿಸಲಾಗಿದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಮಾಹಿತಿಯಲ್ಲಿ ಸಿದ್ದರಾಮಯ್ಯ, ತಾನು ವಿವೇಕಾನಂದ ಬಳಿಯಿಂದ ಸಾಲ ಪಡೆದಿದ್ದಾಗಿ ಮಾಹಿತಿ ನೀಡಿದ್ದರು.
ಕೇಂದ್ರ ಗೃಹ ಇಲಾಖೆ ನಿಯಮದ ಪ್ರಕಾರ, ಅಧಿಕಾರದಲ್ಲಿದ್ದವರು ಯಾವುದೇ ಹುದ್ದೆ ನೀಡಿ ಉಡುಗೊರೆ, ಚೆಕ್ ಪಡೆಯುವಂತಿಲ್ಲ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಾಲಂ 7, 8, 9, 10, 13 ಅಡಿ ದುಡ್ಡು ಪಡೆದಿರೋದು ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ಎನ್ ಆರ್ ರಮೇಶ್ ಅವರು ದೂರು ನೀಡಿದ್ದು ತನಿಖೆಗೆ ಆಗ್ರಹಿಸಿದ್ದಾರೆ.
He alleged that Siddaramaiah had made L Vivekananda, a hotelier from Mysuru, the steward of Bangalore Turf Club after receiving Rs 1,30,00,000 from him through a cheque. “I am of the opinion that Siddaramaiah received the money from Vivekanand only to make him a Steward of Bangalore Turf Club.
19-01-26 03:08 pm
Bangalore Correspondent
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm