ಬ್ರೇಕಿಂಗ್ ನ್ಯೂಸ್
04-08-20 08:12 am Headline Karnataka News Network ಕರ್ನಾಟಕ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಮುಸ್ಲಿಂ ಬಾಂಧವರು ದರ್ಗಾದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ನಗರದ ಕೋರ್ಟ್ ವೃತ್ತದ ಬಳಿ ಇರುವ ಹಜ್ರತ್ ಸಯ್ಯದ್ ಶಾ ಅಲೀಂ ದಿವಾನ್ ದರ್ಗಾದಲ್ಲಿ ಮುಸ್ಲಿಂ ಬಾಂಧವರು ಪೂಜೆ ಸಲ್ಲಿಸಿದರು. ಅಲ್ಲಾಗೆ ಹೂವಿನ ಚಾದರ ಹಾಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಿಎಂ ಯಡಿಯೂರಪ್ಪ ಅವರು ಕೊರೊನಾ ದೃಢವಾದ ತಕ್ಷಣ ಆಗಸ್ಟ್ 2 ರಂದು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ ಬಳಿಕ ಮೊದಲ ವಿಡಿಯೋ ಸಂದೇಶ ಕಳುಹಿಸಿದ್ದು, ಯಾರಿಗೂ ಆತಂಕ ಬೇಡ, ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆಂದು ವೈದ್ಯರು ಹೇಳಿರುವುದಾಗಿ ತಿಳಿಸಿದ್ದರು.
ಮಣಿಪಾಲ್ ಆಸ್ಪತ್ರೆಯ ಅಧ್ಯಕ್ಷರಾದ ಡಾ.ಸುದರ್ಶನ್ ಬಲ್ಲಾಳ್ ಮಾಧ್ಯಮ ಪ್ರಕಟಣೆ ಮೂಲಕ ಸಿಎಂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಸಿಎಂ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಕೊರೊನಾ ರೋಗ ಲಕ್ಷಣದ ತೀವ್ರತೆ ಕಡಿಮೆ ಇದೆ. ಸದ್ಯಕ್ಕೆ ಸಿಎಂ ಅವರ ಆರೋಗ್ಯ ಉತ್ತಮವಾಗಿದೆ. ಪ್ರೋಟೋಕಾಲ್ಗಳ ಪ್ರಕಾರ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ನುರಿತ ವೈದ್ಯರ ತಂಡದಿಂದ ಸಿಎಂಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm