ಬ್ರೇಕಿಂಗ್ ನ್ಯೂಸ್
05-11-22 09:43 pm HK News Desk ಕರ್ನಾಟಕ
ದಾವಣಗೆರೆ, ನ.5: ಸಹೋದರನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಚಂದ್ರಶೇಖರ್ ಪತ್ತೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಈಗ ತನಿಖೆ ವಿಳಂಬ ಮಾಡಿ ಕಥೆ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಪ್ರಕರಣದ ಬಗ್ಗೆ ಸರಿಯಾಗಿ ತನಿಖೆ ಮಾಡದೆಯೇ ಒಬ್ಬ ಅಧಿಕಾರಿ ಹೇಳಿಕೆ ಕೊಟ್ಟಿದ್ದಾರೆ. ಆ ಅಧಿಕಾರಿ ಒಂದಂಕಿ ಲಾಟರಿ ಹಗರಣದಲ್ಲಿ ಸಸ್ಪೆಂಡ್ ಆಗಿದ್ದರು. ಅವರಿಂದ ಯಾವ ರೀತಿ ಸಮರ್ಪಕ ತನಿಖೆಯಾಗಲಿದೆ? ಸಿದ್ದರಾಮಯ್ಯ ಕಾಲದಲ್ಲಿ ಸಸ್ಪೆಂಡ್ ಆದ ಅಧಿಕಾರಿ ತನಿಖೆ ಹಾಳು ಮಾಡಿದ್ದಾರೆ ಎಂದು ಹೇಳುವ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.
ಪೊಲಿಸರು ಬೋಗಸ್ ತನಿಖೆ ಮಾಡುತ್ತಿದ್ದಾರೆ. ಚಂದ್ರಶೇಖರ್ ಶವ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಸಿಸಿ ಟಿವಿ ದೃಶ್ಯ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಚಂದ್ರಶೇಖರ್ ನದ್ದು ಕೊಲೆ. ಕೆಲ ಫೋಟೋ, ವಿಡಿಯೋಗಳನ್ನು ಸಿಎಂ ಹಾಗೂ ಗೃಹ ಸಚಿವರಿಗೆ ಕಳುಹಿಸುತ್ತೇನೆ. ಪಾರದರ್ಶಕ ತನಿಖೆ ಮಾಡಿ ನ್ಯಾಯ ಕೊಡಿಸಲಿ ಎಂದು ಹೇಳಿದ್ದಾರೆ.
Renukacharyas nephew , suspended police has spoilt the case slams Renukacharya
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm