ಬ್ರೇಕಿಂಗ್ ನ್ಯೂಸ್
06-11-22 07:31 pm HK News Desk ಕರ್ನಾಟಕ
ಗದಗ, ನ.6: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ತಮ್ಮ ಕೈಯನ್ನು ಶುದ್ಧವಾಗಿ ಕೈ ಇಟ್ಟುಕೊಂಡಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ, ವಿಚಾರವಾದಿ ಬಿ.ಟಿ.ಲಲಿತಾ ನಾಯಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ.
ಕಾಣದ ದೇವರಿಗೆ ಪೂಜೆ ಮಾಡುವಾಗ ಹೂವು, ಬಟ್ಟೆ ಯಾಕೆ ಹಾಕಬೇಕು. ದೇವಸ್ಥಾನದಲ್ಲಿ ಯಾರೋ ಹೇಳಿದರೆಂದು ದುಡ್ಡು ಹಾಕುತ್ತಾರೆ. ಜನರು ಅನಗತ್ಯವಾಗಿ ಹಣ ಪೋಲು ಮಾಡಬಾರದು. ಆದರೆ ಈಗ ಜನರಿಗೂ ತಿಳುವಳಿಕೆ ಬಂದಿದೆ. ಜನರು ದೇವಸ್ಥಾನದಲ್ಲಿ ದುಡ್ಡು ಹಾಕುತ್ತಿಲ್ಲ ಎಂದು ಹೇಳಿದರು.
ಪೂಜೆ ಎಂದರೆ ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳುವುದು ಎಂದರ್ಥ. ಇದನ್ನು ಸರ್ಕಾರಗಳು, ಸಂಘ- ಸಂಸ್ಥೆಗಳು ಜನರಿಗೆ ಮನವರಿಕೆ ಮಾಡಬೇಕಾಗಿದೆ. ವೈಜ್ಞಾನಿಕ ಸತ್ಯ ಏನಿವೆಯೋ ಅದನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಕಾಂತಾರ ಸಿನಿಮಾ ಮತ್ತು ದೈವ ನರ್ತಕರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದ ಲಲಿತಾ ನಾಯಕ್ ಭಾರೀ ಟೀಕೆಗೆ ಒಳಗಾಗಿದ್ದರು.
Theertham in the temple will cause many diseases another controversy by activist Lalitha Naik
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm