ಬ್ರೇಕಿಂಗ್ ನ್ಯೂಸ್
06-11-22 07:31 pm HK News Desk ಕರ್ನಾಟಕ
ಗದಗ, ನ.6: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ತಮ್ಮ ಕೈಯನ್ನು ಶುದ್ಧವಾಗಿ ಕೈ ಇಟ್ಟುಕೊಂಡಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ, ವಿಚಾರವಾದಿ ಬಿ.ಟಿ.ಲಲಿತಾ ನಾಯಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ.
ಕಾಣದ ದೇವರಿಗೆ ಪೂಜೆ ಮಾಡುವಾಗ ಹೂವು, ಬಟ್ಟೆ ಯಾಕೆ ಹಾಕಬೇಕು. ದೇವಸ್ಥಾನದಲ್ಲಿ ಯಾರೋ ಹೇಳಿದರೆಂದು ದುಡ್ಡು ಹಾಕುತ್ತಾರೆ. ಜನರು ಅನಗತ್ಯವಾಗಿ ಹಣ ಪೋಲು ಮಾಡಬಾರದು. ಆದರೆ ಈಗ ಜನರಿಗೂ ತಿಳುವಳಿಕೆ ಬಂದಿದೆ. ಜನರು ದೇವಸ್ಥಾನದಲ್ಲಿ ದುಡ್ಡು ಹಾಕುತ್ತಿಲ್ಲ ಎಂದು ಹೇಳಿದರು.
ಪೂಜೆ ಎಂದರೆ ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳುವುದು ಎಂದರ್ಥ. ಇದನ್ನು ಸರ್ಕಾರಗಳು, ಸಂಘ- ಸಂಸ್ಥೆಗಳು ಜನರಿಗೆ ಮನವರಿಕೆ ಮಾಡಬೇಕಾಗಿದೆ. ವೈಜ್ಞಾನಿಕ ಸತ್ಯ ಏನಿವೆಯೋ ಅದನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಕಾಂತಾರ ಸಿನಿಮಾ ಮತ್ತು ದೈವ ನರ್ತಕರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದ ಲಲಿತಾ ನಾಯಕ್ ಭಾರೀ ಟೀಕೆಗೆ ಒಳಗಾಗಿದ್ದರು.
Theertham in the temple will cause many diseases another controversy by activist Lalitha Naik
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm