ಬ್ರೇಕಿಂಗ್ ನ್ಯೂಸ್
06-11-22 07:31 pm HK News Desk ಕರ್ನಾಟಕ
ಗದಗ, ನ.6: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ತಮ್ಮ ಕೈಯನ್ನು ಶುದ್ಧವಾಗಿ ಕೈ ಇಟ್ಟುಕೊಂಡಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ, ವಿಚಾರವಾದಿ ಬಿ.ಟಿ.ಲಲಿತಾ ನಾಯಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ.
ಕಾಣದ ದೇವರಿಗೆ ಪೂಜೆ ಮಾಡುವಾಗ ಹೂವು, ಬಟ್ಟೆ ಯಾಕೆ ಹಾಕಬೇಕು. ದೇವಸ್ಥಾನದಲ್ಲಿ ಯಾರೋ ಹೇಳಿದರೆಂದು ದುಡ್ಡು ಹಾಕುತ್ತಾರೆ. ಜನರು ಅನಗತ್ಯವಾಗಿ ಹಣ ಪೋಲು ಮಾಡಬಾರದು. ಆದರೆ ಈಗ ಜನರಿಗೂ ತಿಳುವಳಿಕೆ ಬಂದಿದೆ. ಜನರು ದೇವಸ್ಥಾನದಲ್ಲಿ ದುಡ್ಡು ಹಾಕುತ್ತಿಲ್ಲ ಎಂದು ಹೇಳಿದರು.
ಪೂಜೆ ಎಂದರೆ ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳುವುದು ಎಂದರ್ಥ. ಇದನ್ನು ಸರ್ಕಾರಗಳು, ಸಂಘ- ಸಂಸ್ಥೆಗಳು ಜನರಿಗೆ ಮನವರಿಕೆ ಮಾಡಬೇಕಾಗಿದೆ. ವೈಜ್ಞಾನಿಕ ಸತ್ಯ ಏನಿವೆಯೋ ಅದನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಕಾಂತಾರ ಸಿನಿಮಾ ಮತ್ತು ದೈವ ನರ್ತಕರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದ ಲಲಿತಾ ನಾಯಕ್ ಭಾರೀ ಟೀಕೆಗೆ ಒಳಗಾಗಿದ್ದರು.
Theertham in the temple will cause many diseases another controversy by activist Lalitha Naik
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm