ಬ್ರೇಕಿಂಗ್ ನ್ಯೂಸ್
09-11-22 10:55 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಹಿರೇಕೆರೂರು ಮಾಜಿ ಶಾಸಕ ಯು.ಬಿ. ಬಣಕಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು ರಾಜೀನಾಮೆ ಕುರಿತು ಬೆಂಗಳೂರಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಯಡಿಯೂರಪ್ಪನವರು ನಮ್ಮಿಬ್ಬರು ನಾಯಕರನ್ನು ಪಕ್ಷದ ಎರಡು ಕಣ್ಣುಗಳು ಅಂದ್ರು. ಆದರೆ, ನಾವಿಬ್ರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದೀಯ ಮಂಡಳಿ ನಾಯಕ ಯಡಿಯೂರಪ್ಪನವರ ಮೇಲೆ ನನಗೆ ಬೇಸರವಿಲ್ಲ. ಅವರು ಮುಖ್ಯಮಂತ್ರಿ ಆಗಬೇಕಿತ್ತು. ಅದಕ್ಕೆ ನಾನು ಅಂದು ಏನೂ ಹೇಳಲಿಲ್ಲ ಎಂದೂ ಯು.ಬಿ. ಬಣಕಾರ ತಿಳಿಸಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ನಾವು ಇಬ್ಬರು ನಾಯಕರು ಇದ್ದೆವು. ಆದರೆ, ಇಬ್ಬರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಮಾಜಿ ಶಾಸಕ ಹೇಳಿದ್ದಾರೆ.
ಅಲ್ಲದೆ, ಸಚಿವ ಬಿ.ಸಿ. ಪಾಟೀಲ್ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಪಕ್ಷ ಬಿಡುವ ನಿರ್ಧಾರ ಮಾಡಿದ್ದೇನೆ. ಆದರೆ, ನನಗೆ ಯಡಿಯೂರಪ್ಪನವರ ಮೇಲೆ ಬೇಸರ ಇಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಬೇಕಿತ್ತು. ಈ ಹಿನ್ನೆಲೆ ನಾನು ಅಂದು ಏನು ಹೇಳಿರಲಿಲ್ಲ ಎಂದೂ ಯು.ಬಿ ಬಣಕಾರ ಅವರು ಹೇಳಿದ್ದಾರೆ.
ಹಾಗೂ, ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಕಾರ್ಯಕರ್ತರ ಮಾತು ಕೇಳಿಯೇ ನಿರ್ಧಾರ ಮಾಡಿದ್ದೇನೆ. ಇನ್ನು, ಕಾರ್ಯಕರ್ತರ ಮಾತಿನ ಪ್ರಕಾರ ನಾನು 6 ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು ಎಂದೂ ಹಿರೇಕೆರೂರು ಮಾಜಿ ಶಾಸಕರು ಹೇಳಿದ್ದಾರೆ. ಬಣಕಾರ ಅವರು ಹಿರೇಕೆರೂರ ಕ್ಷೇತ್ರದಲ್ಲಿಯೇ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ವದಂತಿ ಹರಡಿದೆ.
Ex MLA U B Banakar resigns from BJP, says BC torture reason to quit party.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm