ಬ್ರೇಕಿಂಗ್ ನ್ಯೂಸ್
11-11-22 02:19 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.11 : ಟಿ ಟ್ವೆಂಟಿ ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಗೆಲವು ಕಂಡಿದ್ದನ್ನು ಕೆಲವು ಕಿಡಿಗೇಡಿಗಳು ಸೇರಿ ಸಂಭ್ರಮಿಸಿದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಕಾಫಿ ಎಸ್ಟೇಟ್ನಲ್ಲಿ ಕಾರ್ಮಿಕರು ಪಾಕ್ ಪರ ಜಿಂದಾಬಾದ್ ಎಂದು ಕೂಗಿದ್ದಾರೆ. ಅಸ್ಸಾಂ ಮೂಲದ ಕಾರ್ಮಿಕರಾದ ಅಜರ್ ಅಲಿ, ಆಹಿಲ್ ಉದ್ದಿನ್ ಸೇರಿದಂತೆ ಮತ್ತಿಬ್ಬರು ಅಪ್ರಾಪ್ತ ಯುವಕರು ಸೇರಿ ಘೋಷಣೆ ಕೂಗಿದ್ದಾರೆ. ಕಾರ್ಮಿಕರ ಅತಿರೇಕದ ವರ್ತನೆ ಬಗ್ಗೆ ಸ್ಥಳೀಯರು ಕೂಡಲೇ ಎಸ್ಟೇಟ್ ಮಾಲೀಕರ ಗಮನಕ್ಕೆ ತಂದಿದ್ದರು.
ಆಬಳಿಕ ಕಾಫಿ ಎಸ್ಟೇಟ್ ಮ್ಯಾನೇಜರ್ ನಾರಾಯಣ ಮೂರ್ತಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದೇಶದ ನಿವಾಸಿಗಳು ಅಕ್ರಮವಾಗಿ ಬಂದು ನೆಲೆಸಿರುವ ಅನುಮಾನಗಳಿದ್ದು ಈ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಬಾಳೆಹೊನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬುಧವಾರ ಸಂಜೆ ಪಾಕಿಸ್ತಾನ - ನ್ಯೂಜಿಲೆಂಡ್ ಮಧ್ಯೆ ಸೆಮಿ ಫೈನಲ್ ಪಂದ್ಯ ನಡೆದಿದ್ದು ಪಾಕಿಸ್ತಾನ ಗೆಲುವು ಕಂಡಿತ್ತು. ಪಾಕ್ ಗೆಲುವಿನ ಬೆನ್ನಲ್ಲೇ ಕಿಡಿಗೇಡಿ ಕಾರ್ಮಿಕರ ಗುಂಪು ಪಾಕಿಸ್ತಾನ ಪರ ಜೈಕಾರ ಹಾಕಿದೆ.
Here is how Twitter reacted to Pakistan's seven-wicket victory over New Zealand in the T20 World Cup semi-final. Pakistan's victory strengthened the India vs Pakistan T20 World Cup final anticipation. If India beat England in the second semi-final at the Adelaide Oval on Thursday then it will be a repeat of the inaugural edition final.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm