ಬ್ರೇಕಿಂಗ್ ನ್ಯೂಸ್
11-11-22 02:19 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.11 : ಟಿ ಟ್ವೆಂಟಿ ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಗೆಲವು ಕಂಡಿದ್ದನ್ನು ಕೆಲವು ಕಿಡಿಗೇಡಿಗಳು ಸೇರಿ ಸಂಭ್ರಮಿಸಿದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಕಾಫಿ ಎಸ್ಟೇಟ್ನಲ್ಲಿ ಕಾರ್ಮಿಕರು ಪಾಕ್ ಪರ ಜಿಂದಾಬಾದ್ ಎಂದು ಕೂಗಿದ್ದಾರೆ. ಅಸ್ಸಾಂ ಮೂಲದ ಕಾರ್ಮಿಕರಾದ ಅಜರ್ ಅಲಿ, ಆಹಿಲ್ ಉದ್ದಿನ್ ಸೇರಿದಂತೆ ಮತ್ತಿಬ್ಬರು ಅಪ್ರಾಪ್ತ ಯುವಕರು ಸೇರಿ ಘೋಷಣೆ ಕೂಗಿದ್ದಾರೆ. ಕಾರ್ಮಿಕರ ಅತಿರೇಕದ ವರ್ತನೆ ಬಗ್ಗೆ ಸ್ಥಳೀಯರು ಕೂಡಲೇ ಎಸ್ಟೇಟ್ ಮಾಲೀಕರ ಗಮನಕ್ಕೆ ತಂದಿದ್ದರು.
ಆಬಳಿಕ ಕಾಫಿ ಎಸ್ಟೇಟ್ ಮ್ಯಾನೇಜರ್ ನಾರಾಯಣ ಮೂರ್ತಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದೇಶದ ನಿವಾಸಿಗಳು ಅಕ್ರಮವಾಗಿ ಬಂದು ನೆಲೆಸಿರುವ ಅನುಮಾನಗಳಿದ್ದು ಈ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಬಾಳೆಹೊನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬುಧವಾರ ಸಂಜೆ ಪಾಕಿಸ್ತಾನ - ನ್ಯೂಜಿಲೆಂಡ್ ಮಧ್ಯೆ ಸೆಮಿ ಫೈನಲ್ ಪಂದ್ಯ ನಡೆದಿದ್ದು ಪಾಕಿಸ್ತಾನ ಗೆಲುವು ಕಂಡಿತ್ತು. ಪಾಕ್ ಗೆಲುವಿನ ಬೆನ್ನಲ್ಲೇ ಕಿಡಿಗೇಡಿ ಕಾರ್ಮಿಕರ ಗುಂಪು ಪಾಕಿಸ್ತಾನ ಪರ ಜೈಕಾರ ಹಾಕಿದೆ.
Here is how Twitter reacted to Pakistan's seven-wicket victory over New Zealand in the T20 World Cup semi-final. Pakistan's victory strengthened the India vs Pakistan T20 World Cup final anticipation. If India beat England in the second semi-final at the Adelaide Oval on Thursday then it will be a repeat of the inaugural edition final.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm