ಬ್ರೇಕಿಂಗ್ ನ್ಯೂಸ್
11-11-22 02:51 pm HK News Desk ಕರ್ನಾಟಕ
ಹುಬ್ಬಳ್ಳಿ, ನ.11 : ಕಾಂಗ್ರೆಸ್ ಶಾಸಕ ತನ್ವೀರ್ ಶೇಠ್ ಹೇಳಿಕೆಯಂತೆ ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸಿದ್ದೇ ಆದರೆ, ಬಾಬರಿ ಮಸೀದಿಯಂತೆ ಅದನ್ನು ಧ್ವಂಸ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಪಾಲ್ಗೊಂಡು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಟಿಪ್ಪು ಕರ್ನಾಟಕಕ್ಕೇ ಕಳಂಕ. ಮೈಸೂರು ಮಹಾರಾಜರಿಗೆ ಅವಮಾನವಾಗುವಂತೆ ಅಲ್ಲಿಯೇ ಆಡಳಿತ ನಡೆಸಿದ್ದ. ಒಂದು ವೇಳೆ ಅವನ ಮೂರ್ತಿ ಪ್ರತಿಷ್ಠಾಪಿಸಿದ್ದೇ ಆದರೆ, ಅದನ್ನು ಒಡೆದು ಹಾಕುತ್ತೇವೆ. ಅವನ ಮೂರ್ತಿ ಪ್ರತಿಷ್ಠಾಪಿಸುವಂಥ ಕೆಟ್ಟ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಬೇಕಾದರೆ, ಸಂತ ಶಿಶುನಾಳ ಷರೀಫ್, ಅಬ್ದುಲ್ ಕಲಾಂ ಅಂಥವರ ಮೂರ್ತಿ ಪ್ರತಿಷ್ಠಾಪಿಸಿ ಎಂದು ಸಲಹೆ ನೀಡಿದರು.
![]()
ಸಾವಿರಾರು ಹಿಂದುಗಳ ದೇವಾಲಯಗಳನ್ನು ಧ್ವಂಸ ಮಾಡಿದ, ಹಿಂದುಗಳನ್ನು ಇಸ್ಲಾಂಗೆ ಮತಾಂತರ ಮಾಡಿದ ಟಿಪ್ಪುವಿನ ಜಯಂತಿಗೆ ಈದ್ಗಾ ಮೈದಾನದಲ್ಲಿ ಆಚರಿಸಲು ಅವಕಾಶ ಕೊಟ್ಟಿದ್ದು ಅಕ್ಷಮ್ಯ ಅಪರಾಧ. ಟಿಪ್ಪು ಜಯಂತಿ ಆಚರಿಸಿ ಮೈದಾನವನ್ನು ಅಪವಿತ್ರಗೊಳಿಸಲಾಗಿತ್ತು. ಇದೀಗ ನಾವು ಗೋಮೂತ್ರದಿಂದ ಶುದ್ಧ ಮಾಡಿ, ಕನಕ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದ್ದೇವೆ ಎಂದರು.
ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಿಸಬೇಕು ಎನ್ನುವುದು ವಿಫಲವಾಗಿದೆ. ಆದರೆ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಿಸಲು ಅನುಮತಿ ನೀಡಬೇಕೆಂದು ಮುಂದಾಗಿದ್ದ ಸಂಘಟನೆಯಲ್ಲಿಯೇ ಒಡಕು ಉಂಟಾಗಿತ್ತು. ಅವರಲ್ಲಿದ್ದ ಬಹುತೇಕರು ಬಂದಿಲ್ಲ, ಮುಸ್ಲಿಮರು ಸಹ ಬಂದಿಲ್ಲ. ಒಟ್ಟಾರೆ ಟಿಪ್ಪು ಜಯಂತಿ ಆಚರಣೆ ವೈಫಲ್ಯ ಕಂಡಿದೆ ಎಂದರು.
ಹುಬ್ಬಳ್ಳಿ ನಗರಪಾಲಿಕೆಯ ವಿರೋಧ ಪಕ್ಷದ ನಾಯಕರು ಪಾಲಿಕೆ ಕಟ್ಟಡದಲ್ಲಿ ಟಿಪ್ಪು ಜಯಂತಿ ಆಚರಿಸಿದ್ದು ಸರಿಯಲ್ಲ. ಸರ್ಕಾರಿ ಕಚೇರಿಯಲ್ಲಿ ಜಯಂತಿ ಆಚರಿಸಿರುವ ಅವರ ಮೇಲೆ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ನಾವೇ ಪೊಲೀಸ್ ದೂರು ನೀಡುತ್ತೇವೆ ಎಂದರು.
We will destroy tippus statue in case the government agrees to establish it slams Muthalik.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm