ಬ್ರೇಕಿಂಗ್ ನ್ಯೂಸ್
12-11-22 07:16 pm Bangalore Correspondent ಕರ್ನಾಟಕ
ಬೆಂಗಳೂರು,ನ.12: ಮೊಬೈಲ್ ಅಡಿಕ್ಷನ್ನಿಂದ ಕೆಲವರು ಬದುಕನ್ನೇ ಕಳೆದುಕೊಳ್ಳುತ್ತಿದ್ದರೆ ಇನ್ನು ಕೆಲವರು ಪ್ರಾಣವನ್ನೇ ಕಳೆದುಕೊಳ್ಳುವಷ್ಟು ಮುಂದೆ ಹೋಗುತ್ತಿದ್ದಾರೆ.
ಇಲ್ಲೊಬ್ಬ ಯುವತಿ ತಮ್ಮ ಮೊಬೈಲ್ಗೆ ಪಾಸ್ವರ್ಡ್ ಲಾಕ್ ಮಾಡಿದ್ದಾನೆ ಎಂಬ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೊಡ್ಡಬಳ್ಳಾಪುರ ನಗರದ ಗಾಣಿಗರಪೇಟೆಯ ೧೯ ವರ್ಷದ ಯುವತಿ ರುಚಿತಾ ಪ್ರಾಣ ಕಳೆದುಕೊಂಡಾಕೆ.
ಕಾಲೇಜಿಗೆ ಹೋಗುವ ರುಚಿತಾ ಯಾವಾಗಲೂ ಮೊಬೈಲ್ನಲ್ಲೇ ಬಿದ್ದಿರುತ್ತಿದ್ದಳು. ಮನೆಯಲ್ಲಿ ಬೇರೆ ಯಾರಿಗೂ ಮೊಬೈಲ್ ಬಳಸಲು ಬಿಡುತ್ತಲೇ ಇರಲಿಲ್ಲ. ಇದಕ್ಕೊಂದು ಪ್ಲ್ಯಾನ್ ಮಾಡಿದ್ದ ತಮ್ಮ ಮೊಬೈಲ್ಗೆ ಪಾಸ್ವರ್ಡ್ ಹಾಕಿ ಲಾಕ್ ಮಾಡಿದ್ದ.
ಮೊಬೈಲ್ ಎತ್ತಿಕೊಂಡು ಲಾಕ್ ಓಪನ್ ಆಗದೆ ಇದ್ದಾಗ ಪ್ರತಿಬಾರಿಯೂ ರುಚಿತಾಗೆ ತಮ್ಮನ ಸಹಾಯವೇ ಬೇಕಾಗಿತ್ತು. ಹೀಗಾಗಿ ಪಾಸ್ವರ್ಡ್ ಹೇಳು ಎಂದು ತಮ್ಮನಿಗೆ ಮನವಿ ಮಾಡುತ್ತಿದ್ದಳು. ಆದರೆ ಆತ ಮಾತ್ರ ಪಾಸ್ವರ್ಡ್ ಕೊಟ್ಟಿರಲಿಲ್ಲ. ಅತಿಯಾಗಿ ಮೊಬೈಲ್ ಬಳಸುತ್ತಿರುವ ಅಕ್ಕನ ಗೀಳನ್ನು ತಪ್ಪಿಸಲು ಆತ ಹೀಗೆ ಮಾಡಿದ್ದ. ಆದರೆ, ಆಕೆ ಪಾಸ್ವರ್ಡ್ ಸಿಗದೆ ಪರಿತಪ್ಪಿಸುತ್ತಿದ್ದಳು.
ಮೊಬೈಲ್ ಬಳಸಬೇಡ ಎಂದು ತಮ್ಮ ಕೂಡಾ ಹೇಳುತ್ತಿದ್ದುದರಿಂದ ಆಕೆಗೆ ಇನ್ನಷ್ಟು ಬೇಜಾರಾಯಿತು. ಈ ವಿಚಾರದಲ್ಲಿ ಅಕ್ಕ ಮತ್ತು ತಮ್ಮನ ಮಧ್ಯೆ ಮನೆಯಲ್ಲಿ ಸಾಕಷ್ಟು ಜಗಳ ಆಗಿದೆ. ಇದರಿಂದ ಮನನೊಂದ ಯುವತಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mobile obsession has increased among all adults these days. It has become a part of our life to be able to look at mobile for anything. The obsession has increased so much that it is impossible to imagine a day without mobile.Similarly, an incident took place in Ganigarapet of Doddaballapur city where a young woman who was obsessed with her mobile phone committed suicide because her brother had changed her mobile password.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm