ಬ್ರೇಕಿಂಗ್ ನ್ಯೂಸ್
12-11-22 07:16 pm Bangalore Correspondent ಕರ್ನಾಟಕ
ಬೆಂಗಳೂರು,ನ.12: ಮೊಬೈಲ್ ಅಡಿಕ್ಷನ್ನಿಂದ ಕೆಲವರು ಬದುಕನ್ನೇ ಕಳೆದುಕೊಳ್ಳುತ್ತಿದ್ದರೆ ಇನ್ನು ಕೆಲವರು ಪ್ರಾಣವನ್ನೇ ಕಳೆದುಕೊಳ್ಳುವಷ್ಟು ಮುಂದೆ ಹೋಗುತ್ತಿದ್ದಾರೆ.
ಇಲ್ಲೊಬ್ಬ ಯುವತಿ ತಮ್ಮ ಮೊಬೈಲ್ಗೆ ಪಾಸ್ವರ್ಡ್ ಲಾಕ್ ಮಾಡಿದ್ದಾನೆ ಎಂಬ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೊಡ್ಡಬಳ್ಳಾಪುರ ನಗರದ ಗಾಣಿಗರಪೇಟೆಯ ೧೯ ವರ್ಷದ ಯುವತಿ ರುಚಿತಾ ಪ್ರಾಣ ಕಳೆದುಕೊಂಡಾಕೆ.
ಕಾಲೇಜಿಗೆ ಹೋಗುವ ರುಚಿತಾ ಯಾವಾಗಲೂ ಮೊಬೈಲ್ನಲ್ಲೇ ಬಿದ್ದಿರುತ್ತಿದ್ದಳು. ಮನೆಯಲ್ಲಿ ಬೇರೆ ಯಾರಿಗೂ ಮೊಬೈಲ್ ಬಳಸಲು ಬಿಡುತ್ತಲೇ ಇರಲಿಲ್ಲ. ಇದಕ್ಕೊಂದು ಪ್ಲ್ಯಾನ್ ಮಾಡಿದ್ದ ತಮ್ಮ ಮೊಬೈಲ್ಗೆ ಪಾಸ್ವರ್ಡ್ ಹಾಕಿ ಲಾಕ್ ಮಾಡಿದ್ದ.
ಮೊಬೈಲ್ ಎತ್ತಿಕೊಂಡು ಲಾಕ್ ಓಪನ್ ಆಗದೆ ಇದ್ದಾಗ ಪ್ರತಿಬಾರಿಯೂ ರುಚಿತಾಗೆ ತಮ್ಮನ ಸಹಾಯವೇ ಬೇಕಾಗಿತ್ತು. ಹೀಗಾಗಿ ಪಾಸ್ವರ್ಡ್ ಹೇಳು ಎಂದು ತಮ್ಮನಿಗೆ ಮನವಿ ಮಾಡುತ್ತಿದ್ದಳು. ಆದರೆ ಆತ ಮಾತ್ರ ಪಾಸ್ವರ್ಡ್ ಕೊಟ್ಟಿರಲಿಲ್ಲ. ಅತಿಯಾಗಿ ಮೊಬೈಲ್ ಬಳಸುತ್ತಿರುವ ಅಕ್ಕನ ಗೀಳನ್ನು ತಪ್ಪಿಸಲು ಆತ ಹೀಗೆ ಮಾಡಿದ್ದ. ಆದರೆ, ಆಕೆ ಪಾಸ್ವರ್ಡ್ ಸಿಗದೆ ಪರಿತಪ್ಪಿಸುತ್ತಿದ್ದಳು.
ಮೊಬೈಲ್ ಬಳಸಬೇಡ ಎಂದು ತಮ್ಮ ಕೂಡಾ ಹೇಳುತ್ತಿದ್ದುದರಿಂದ ಆಕೆಗೆ ಇನ್ನಷ್ಟು ಬೇಜಾರಾಯಿತು. ಈ ವಿಚಾರದಲ್ಲಿ ಅಕ್ಕ ಮತ್ತು ತಮ್ಮನ ಮಧ್ಯೆ ಮನೆಯಲ್ಲಿ ಸಾಕಷ್ಟು ಜಗಳ ಆಗಿದೆ. ಇದರಿಂದ ಮನನೊಂದ ಯುವತಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mobile obsession has increased among all adults these days. It has become a part of our life to be able to look at mobile for anything. The obsession has increased so much that it is impossible to imagine a day without mobile.Similarly, an incident took place in Ganigarapet of Doddaballapur city where a young woman who was obsessed with her mobile phone committed suicide because her brother had changed her mobile password.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm