ಬ್ರೇಕಿಂಗ್ ನ್ಯೂಸ್
13-11-22 09:39 pm Bangalore Correspondent ಕರ್ನಾಟಕ
ಬೆಂಗಳೂರು, ನ.13 : ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ ಮುಂದಿನ ಚುನಾವಣೆ ಗೆಲ್ಲುವುದೇ ಸಿದ್ಧರಾಮಯ್ಯ ಅವರಿಗೆ ಮುಖ್ಯವಾಯಿತೇ? ಎಂದು ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ, ನೀವು ನಿಜವಾದ ಜನಪರ ನಾಯಕರಾದರೆ ಬಾದಾಮಿಯಿಂದಲೇ ಸ್ಪರ್ಧಿಸಿ ಅಲ್ಲಿನ ಜನರ ಋಣ ತೀರಿಸಿ. ಬಾದಾಮಿ ಮತದಾರರ ಮೇಲೆ ಅನುಮಾನ ಪಟ್ಟು ಅವರಿಗೆ ಅವಮಾನ ಮಾಡುತ್ತಿರುವುದು ಎಷ್ಟು ಸರಿ? ಎಂದು ಕೇಳಿದೆ.
Siddaramaiah in fear of losing against DK Shivakumar, BJP mocks.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
07-05-25 02:36 pm
Mangalore Correspondent
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm