ಬ್ರೇಕಿಂಗ್ ನ್ಯೂಸ್
13-11-22 09:39 pm Bangalore Correspondent ಕರ್ನಾಟಕ
ಬೆಂಗಳೂರು, ನ.13 : ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ ಮುಂದಿನ ಚುನಾವಣೆ ಗೆಲ್ಲುವುದೇ ಸಿದ್ಧರಾಮಯ್ಯ ಅವರಿಗೆ ಮುಖ್ಯವಾಯಿತೇ? ಎಂದು ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ, ನೀವು ನಿಜವಾದ ಜನಪರ ನಾಯಕರಾದರೆ ಬಾದಾಮಿಯಿಂದಲೇ ಸ್ಪರ್ಧಿಸಿ ಅಲ್ಲಿನ ಜನರ ಋಣ ತೀರಿಸಿ. ಬಾದಾಮಿ ಮತದಾರರ ಮೇಲೆ ಅನುಮಾನ ಪಟ್ಟು ಅವರಿಗೆ ಅವಮಾನ ಮಾಡುತ್ತಿರುವುದು ಎಷ್ಟು ಸರಿ? ಎಂದು ಕೇಳಿದೆ.
Siddaramaiah in fear of losing against DK Shivakumar, BJP mocks.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm