ಬ್ರೇಕಿಂಗ್ ನ್ಯೂಸ್
14-11-22 01:24 pm HK News Desk ಕರ್ನಾಟಕ
ಮೈಸೂರು, ನ.14 : ಮಸೀದಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ಮಾಡಿದರೆ ಅಂತಹ ನಿಲ್ದಾಣಗಳನ್ನು ನಾವೇ ಒಡೆದು ಹಾಕುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನ ರಂಗಾಯಣದಲ್ಲಿ 'ಟಿಪ್ಪು ನಿಜ ಕನಸುಗಳು' ನಾಟಕ ಕೃತಿ ಬಿಡುಗಡೆ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದ್ದು, ಭಾಷಣದಲ್ಲಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಹೇಳಿದ್ದಾರೆ. ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಇರುವುದನ್ನ ಕೆಲವು ಕಡೆ ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್ ನಿಲ್ದಾಣ ತೆರವಿಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣಕ್ಕೆ ಒಡೆಯರ್ ಹೆಸರು
ಇದೇ ವೇಳೆ ಈಗಾಗಲೇ ಮೈಸೂರು ರೈಲಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಿದಂತೆ, ಮೈಸೂರು ವಿಮಾನ ನಿಲ್ದಾಣಕ್ಕೂ ಅವರದೇ ಹೆಸರಿಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಯ ಒಡೆಯರ್ ಹೆಸರಿಡುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವುದಷ್ಟೇ ಬಾಕಿ ಇದೆ ಎಂದರು.
Mp Pratap Simha warns of demolishing bus stands with the model of Gumbaz in Mysuru
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm