ಬ್ರೇಕಿಂಗ್ ನ್ಯೂಸ್
13-10-20 01:00 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್.13 : ಖಾತೆ ಬದಲಾವಣೆಯಿಂದ ಪಕ್ಷದಲ್ಲಿ ಉಂಟಾಗಿದ್ದ ಅಸಮಾಧಾನವನ್ನ ಶಮನಗೊಳಿಸುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇಂದು ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಇಬ್ಬರನ್ನ ಕಾವೇರಿ ನಿವಾಸಕ್ಕೆ ಕರೆಸಿಕೊಂಡಿದ್ದರು. ಈ ವೇಳೆ ಇಬ್ಬರು ಸಚಿವರ ಜೊತೆಗೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ವೇಳೆ ನೋಡಿಕೊಳ್ಳೋಣ ಎಂದ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಭರವಸೆ ಹಿನ್ನೆಲೆ ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ಖಾತೆ ಒಪ್ಪಿಕೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಈ ಹಿಂದೆ ನನಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೆ. ಅದರಂತೆ ಸಿಎಂ ಆ ಖಾತೆಯನ್ನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗಿರುವಂತೆ ಯಾವುದೇ ಅಸಮಾಧಾನ ಇಲ್ಲ. ಕೊರೊನಾ ಕಾಲದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಒಬ್ಬರೇ ಬಳಿ ಇರೋದು ಉತ್ತಮ. ಹಾಗಾಗಿ ಆರೋಗ್ಯ ಇಲಾಖೆ ಖಾತೆಯನ್ನ ಸೋದರರಾಗಿರುವ ಸುಧಾಕರ್ ಅವರಿಗೆ ನೀಡಲಾಗಿದೆ. ಸುಧಾಕರ್ ವೈದ್ಯರಾಗಿದ್ದು, ಆರೋಗ್ಯ ಇಲಾಖೆಯನ್ನ ಉತ್ತಮವಾಗಿ ನಿರ್ವಹಿಸಲಿದ್ದಾರೆ ಎಂದು ಹೇಳಿದರು
ಇದೇ ವೇಳೆ ಮಾತನಾಡಿದ ಸುಧಾಕರ್, ಬಿಹಾರ ಮತ್ತು ಉಪ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಈ ಹಿನ್ನೆಲೆ ಕೆಲ ತಾಂತ್ರಿಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಖಾತೆಗಳ ಬದಲಾವಣೆಯಾಗಿದೆ. ಶ್ರೀರಾಮುಲು ಅಣ್ಣನವರು ರಾಜಕೀಯದಲ್ಲಿ ನನಗಿಂತ ಹಿರಿಯರು. ಸಮಾಜ ಕಲ್ಯಾಣ ಅನ್ನೋದು ಪ್ರಬಲ ಖಾತೆ. ಮುಖ್ಯಮಂತ್ರಿಗಳ ಖಾತೆಯ ಬದಲಾವಣೆ ಬಗ್ಗೆ ಒಂದು ತಿಂಗಳಿನಿಂದ ನಮ್ಮೊಂದಿಗೆ ಚರ್ಚೆ ನಡೆಸಿದ್ದರು. ಸಮಾಜದ ಸ್ವಾಸ್ಥ್ಯವನ್ನ ಚೆನ್ನಾಗಿ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಹೊಣೆಯನ್ನ ಶ್ರೀರಾಮುಲು ಅವರಿಗೆ ನೀಡಲಾಗಿದೆ ಎಂದು ತಿಳಿಸಿದರು.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 09:54 pm
Dinesh, Mangaluru
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm