ಬ್ರೇಕಿಂಗ್ ನ್ಯೂಸ್
14-11-22 06:28 pm Bangalore Correspondent ಕರ್ನಾಟಕ
ಬೆಂಗಳೂರು ನ 14: ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ. ಹಾಗೂ ಮೊಸರಿನ ಬೆಲೆಯೂ ಕೂಡ 3 ರೂಪಾಯಿ ಏರಿಕೆ ಮಾಡಲಾಗಿದೆ.
ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸಮೃದ್ಧಿ ಹಾಲಿನ ದರ ಪ್ರತಿ ಲೀಟರ್ಗೆ 48 ರೂಪಾಯಿ ಇಂದ 51 ರೂಪಾಯಿಗೆ ಹೆಚ್ಚಳವಾಗಿದೆ. ಟೋನ್ಡ್ ಹಾಲಿನ ದರ 37ರೂಪಾಯಿ ಇಂದ 40 ರೂಪಾಯಿಗೆ ಏರಿಸಲಾಗಿದೆ. ಸ್ಪೆಷಲ್ ಹಾಲಿನ ದರ 43 ರೂಪಾಯಿ ಇಂದ 46 ರೂಪಾಯಿಗೆ ಏರಿಸಲಾಗಿದೆ. ಇನ್ನು ಮೊಸರಿನ ಬೆಲೆಯನ್ನು 45 ರೂಪಾಯಿ ಇಂದ 48 ರೂಪಾಯಿಗೆ ಏರಿಸಲಾಗಿದೆ. ಈ ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ.ನಂದಿನಿ ಟೋನ್ಡ್ ಹಾಲಿನ ದರ ಪ್ರಸ್ತುತ 37 ರೂಪಾಯಿ ಇದ್ದು ಪರಿಷ್ಕೃತ ದರ 40 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 38 ರೂಪಾಯಿ ಇದ್ದು ಪರಿಷ್ಕೃತ ದರ 41 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಹಸುವಿನ ಹಾಲಿನ ದರ ಪ್ರಸ್ತುತ 42 ರೂಪಾಯಿ ಇದ್ದು ಪರಿಷ್ಕೃತ ದರ 45 ರೂಪಾಯಿ ಮಾಡಲಾಗಿದೆ.
ಸ್ಪೆಷಲ್ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಶುಭಂ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡ್ ಹಾಲಿನ ದರ ಪ್ರಸ್ತುತ 44 ರೂಪಾಯಿ ಇದ್ದು ಪರಿಷ್ಕೃತ ದರ 47 ರೂಪಾಯಿ ಮಾಡಲಾಗಿದೆ.
ಸಮೃದ್ಧಿ ಹಾಲಿನ ದರ ಪ್ರಸ್ತುತ 48 ರೂಪಾಯಿ ಇದ್ದು ಪರಿಷ್ಕೃತ ದರ 51 ರೂಪಾಯಿ ಮಾಡಲಾಗಿದೆ.
ಸಂತೃಪ್ತಿ ಹಾಲಿನ ದರ ಪ್ರಸ್ತುತ 50 ರೂಪಾಯಿ ಇದ್ದು ಪರಿಷ್ಕೃತ ದರ 53 ರೂಪಾಯಿ ಮಾಡಲಾಗಿದೆ.
ಡಬಲ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 36 ರೂಪಾಯಿ ಇದ್ದು ಪರಿಷ್ಕೃತ ದರ 39 ರೂಪಾಯಿ ಮಾಡಲಾಗಿದೆ.
ಮೊಸರು ಪ್ರತಿ ಕೆ.ಜಿಯ ಪ್ರಸ್ತುತ 45 ರೂಪಾಯಿ ಇದ್ದು ಪರಿಷ್ಕೃತ ದರ 48 ರೂಪಾಯಿ ಮಾಡಲಾಗಿದೆ.
The Karnataka Milk Federation (KMF) has increased the price of Nandini milk and curd by Rs 3 per litre, with effect from midnight of Monday.The milk price, per litre, has been raised to Rs 40 from Rs 37, while curd will now cost Rs 48, against Rs 45 earlier.The special milk price, per litre, has gone up to Rs 46 from Rs 43, while Shubham milk will cost Rs 46, and Samrudhi milk will cost Rs 51.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm