ಬ್ರೇಕಿಂಗ್ ನ್ಯೂಸ್
14-11-22 06:28 pm Bangalore Correspondent ಕರ್ನಾಟಕ
ಬೆಂಗಳೂರು ನ 14: ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ. ಹಾಗೂ ಮೊಸರಿನ ಬೆಲೆಯೂ ಕೂಡ 3 ರೂಪಾಯಿ ಏರಿಕೆ ಮಾಡಲಾಗಿದೆ.
ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸಮೃದ್ಧಿ ಹಾಲಿನ ದರ ಪ್ರತಿ ಲೀಟರ್ಗೆ 48 ರೂಪಾಯಿ ಇಂದ 51 ರೂಪಾಯಿಗೆ ಹೆಚ್ಚಳವಾಗಿದೆ. ಟೋನ್ಡ್ ಹಾಲಿನ ದರ 37ರೂಪಾಯಿ ಇಂದ 40 ರೂಪಾಯಿಗೆ ಏರಿಸಲಾಗಿದೆ. ಸ್ಪೆಷಲ್ ಹಾಲಿನ ದರ 43 ರೂಪಾಯಿ ಇಂದ 46 ರೂಪಾಯಿಗೆ ಏರಿಸಲಾಗಿದೆ. ಇನ್ನು ಮೊಸರಿನ ಬೆಲೆಯನ್ನು 45 ರೂಪಾಯಿ ಇಂದ 48 ರೂಪಾಯಿಗೆ ಏರಿಸಲಾಗಿದೆ. ಈ ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ.ನಂದಿನಿ ಟೋನ್ಡ್ ಹಾಲಿನ ದರ ಪ್ರಸ್ತುತ 37 ರೂಪಾಯಿ ಇದ್ದು ಪರಿಷ್ಕೃತ ದರ 40 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 38 ರೂಪಾಯಿ ಇದ್ದು ಪರಿಷ್ಕೃತ ದರ 41 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಹಸುವಿನ ಹಾಲಿನ ದರ ಪ್ರಸ್ತುತ 42 ರೂಪಾಯಿ ಇದ್ದು ಪರಿಷ್ಕೃತ ದರ 45 ರೂಪಾಯಿ ಮಾಡಲಾಗಿದೆ.
ಸ್ಪೆಷಲ್ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಶುಭಂ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡ್ ಹಾಲಿನ ದರ ಪ್ರಸ್ತುತ 44 ರೂಪಾಯಿ ಇದ್ದು ಪರಿಷ್ಕೃತ ದರ 47 ರೂಪಾಯಿ ಮಾಡಲಾಗಿದೆ.
ಸಮೃದ್ಧಿ ಹಾಲಿನ ದರ ಪ್ರಸ್ತುತ 48 ರೂಪಾಯಿ ಇದ್ದು ಪರಿಷ್ಕೃತ ದರ 51 ರೂಪಾಯಿ ಮಾಡಲಾಗಿದೆ.
ಸಂತೃಪ್ತಿ ಹಾಲಿನ ದರ ಪ್ರಸ್ತುತ 50 ರೂಪಾಯಿ ಇದ್ದು ಪರಿಷ್ಕೃತ ದರ 53 ರೂಪಾಯಿ ಮಾಡಲಾಗಿದೆ.
ಡಬಲ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 36 ರೂಪಾಯಿ ಇದ್ದು ಪರಿಷ್ಕೃತ ದರ 39 ರೂಪಾಯಿ ಮಾಡಲಾಗಿದೆ.
ಮೊಸರು ಪ್ರತಿ ಕೆ.ಜಿಯ ಪ್ರಸ್ತುತ 45 ರೂಪಾಯಿ ಇದ್ದು ಪರಿಷ್ಕೃತ ದರ 48 ರೂಪಾಯಿ ಮಾಡಲಾಗಿದೆ.
The Karnataka Milk Federation (KMF) has increased the price of Nandini milk and curd by Rs 3 per litre, with effect from midnight of Monday.The milk price, per litre, has been raised to Rs 40 from Rs 37, while curd will now cost Rs 48, against Rs 45 earlier.The special milk price, per litre, has gone up to Rs 46 from Rs 43, while Shubham milk will cost Rs 46, and Samrudhi milk will cost Rs 51.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm