ಬ್ರೇಕಿಂಗ್ ನ್ಯೂಸ್
14-11-22 06:28 pm Bangalore Correspondent ಕರ್ನಾಟಕ
ಬೆಂಗಳೂರು ನ 14: ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ. ಹಾಗೂ ಮೊಸರಿನ ಬೆಲೆಯೂ ಕೂಡ 3 ರೂಪಾಯಿ ಏರಿಕೆ ಮಾಡಲಾಗಿದೆ.
ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸಮೃದ್ಧಿ ಹಾಲಿನ ದರ ಪ್ರತಿ ಲೀಟರ್ಗೆ 48 ರೂಪಾಯಿ ಇಂದ 51 ರೂಪಾಯಿಗೆ ಹೆಚ್ಚಳವಾಗಿದೆ. ಟೋನ್ಡ್ ಹಾಲಿನ ದರ 37ರೂಪಾಯಿ ಇಂದ 40 ರೂಪಾಯಿಗೆ ಏರಿಸಲಾಗಿದೆ. ಸ್ಪೆಷಲ್ ಹಾಲಿನ ದರ 43 ರೂಪಾಯಿ ಇಂದ 46 ರೂಪಾಯಿಗೆ ಏರಿಸಲಾಗಿದೆ. ಇನ್ನು ಮೊಸರಿನ ಬೆಲೆಯನ್ನು 45 ರೂಪಾಯಿ ಇಂದ 48 ರೂಪಾಯಿಗೆ ಏರಿಸಲಾಗಿದೆ. ಈ ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ.ನಂದಿನಿ ಟೋನ್ಡ್ ಹಾಲಿನ ದರ ಪ್ರಸ್ತುತ 37 ರೂಪಾಯಿ ಇದ್ದು ಪರಿಷ್ಕೃತ ದರ 40 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 38 ರೂಪಾಯಿ ಇದ್ದು ಪರಿಷ್ಕೃತ ದರ 41 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಹಸುವಿನ ಹಾಲಿನ ದರ ಪ್ರಸ್ತುತ 42 ರೂಪಾಯಿ ಇದ್ದು ಪರಿಷ್ಕೃತ ದರ 45 ರೂಪಾಯಿ ಮಾಡಲಾಗಿದೆ.
ಸ್ಪೆಷಲ್ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಶುಭಂ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡ್ ಹಾಲಿನ ದರ ಪ್ರಸ್ತುತ 44 ರೂಪಾಯಿ ಇದ್ದು ಪರಿಷ್ಕೃತ ದರ 47 ರೂಪಾಯಿ ಮಾಡಲಾಗಿದೆ.
ಸಮೃದ್ಧಿ ಹಾಲಿನ ದರ ಪ್ರಸ್ತುತ 48 ರೂಪಾಯಿ ಇದ್ದು ಪರಿಷ್ಕೃತ ದರ 51 ರೂಪಾಯಿ ಮಾಡಲಾಗಿದೆ.
ಸಂತೃಪ್ತಿ ಹಾಲಿನ ದರ ಪ್ರಸ್ತುತ 50 ರೂಪಾಯಿ ಇದ್ದು ಪರಿಷ್ಕೃತ ದರ 53 ರೂಪಾಯಿ ಮಾಡಲಾಗಿದೆ.
ಡಬಲ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 36 ರೂಪಾಯಿ ಇದ್ದು ಪರಿಷ್ಕೃತ ದರ 39 ರೂಪಾಯಿ ಮಾಡಲಾಗಿದೆ.
ಮೊಸರು ಪ್ರತಿ ಕೆ.ಜಿಯ ಪ್ರಸ್ತುತ 45 ರೂಪಾಯಿ ಇದ್ದು ಪರಿಷ್ಕೃತ ದರ 48 ರೂಪಾಯಿ ಮಾಡಲಾಗಿದೆ.
The Karnataka Milk Federation (KMF) has increased the price of Nandini milk and curd by Rs 3 per litre, with effect from midnight of Monday.The milk price, per litre, has been raised to Rs 40 from Rs 37, while curd will now cost Rs 48, against Rs 45 earlier.The special milk price, per litre, has gone up to Rs 46 from Rs 43, while Shubham milk will cost Rs 46, and Samrudhi milk will cost Rs 51.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm