ಬ್ರೇಕಿಂಗ್ ನ್ಯೂಸ್
14-11-22 10:30 pm Bangalore Correspondent ಕರ್ನಾಟಕ
ಬೆಂಗಳೂರು, ನ.14 : ರಾಜ್ಯ ಸರ್ಕಾರ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇತ್ತೀಚೆಗೆ ಭ್ರಷ್ಟಾಚಾರದ ಆರೋಪಕ್ಕೆ ತುತ್ತಾಗಿದ್ದ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಸಂಸ್ಥೆಯ ನಿರ್ದೇಶಕನಾಗಿ ವರ್ಗಾವಣೆ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ ಅನ್ನು ನೇಮಕ ಮಾಡಲಾಗಿದ್ದು ಐಪಿಎಸ್ ಅಧಿಕಾರಿ ಅಬ್ದುಲ್ ಸಲೀಂಗೆ ಈ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ, ಈ ಬಾರಿ Additional Director General and Special Commissioner (Traffic) ಪದವಿಯನ್ನು ADGP ದರ್ಜೆಗೆ ಸಮಾನವೆಂದು ಸರ್ಕಾರ ಆದೇಶ ಹೊರಡಿಸಿದೆ.
ಪಶ್ಚಿಮ ವಲಯ ಐಜಿಪಿ ಆಗಿ ಡಾ.ಚಂದ್ರಗುಪ್ತ ಅವರನ್ನು ನೇಮಕ ಮಾಡಲಾಗಿದೆ. ಅವರು ಈ ಹಿಂದೆ ಮೈಸೂರು ವಿಭಾಗದ ಐಜಿಪಿ ಆಗಿದ್ದರು. ಉಮೇಶ್ ಕುಮಾರ್, ಆಡಳಿತ ವಿಭಾಗದ ಎಡಿಜಿಪಿ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.
ಪಶ್ಚಿಮ ವಲಯ(ಮಂಗಳೂರು) ಐಜಿಪಿ ಆಗಿದ್ದ ದೇವಜ್ಯೋತಿ ರೇ ಮಾನವ ಹಕ್ಕಗಳ ಆಯೋಗಕ್ಕೆ, ರವಿಕಾಂತೇಗೌಡ ಸಿಐಡಿ ವಿಭಾಗದ ಐಜಿಪಿ, ಲೋಕೇಶ್ ಕುಮಾರ್ ಬಳ್ಳಾರಿ ಐಜಿಯಾಗಿ ವರ್ಗ ಆಗಿದ್ದಾರೆ. ರಮಣ್ ಗುಪ್ತಾ ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಐಜಿಯಾಗಿದ್ದಾರೆ. ಡಾ.ಶರಣಪ್ಪ ಅವರು ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ಅನುಚೇತ್, ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕ ಆಗಿದ್ದಾರೆ. ಸಿಐಡಿ ಎಸ್ಪಿ ಆಗಿದ್ದ ಬಿ. ರಮೇಶ್ ಮೈಸೂರು ನಗರ ಕಮಿಷನರ್ ಆಗಿ ವರ್ಗ ಆಗಿದ್ದಾರೆ.
IGP, Western Range, Devajyothi Ray has been transferred with immediate effect. Dr Chandra Gupta has been appointed as the new IGP, Western Range.Dr Chandra Gupta, an IPS officer of 2006 batch was commissioner of Police, Mysuru city prior to this posting.Devajyothi Ray has been transferred as IGP, grievances and human rights.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm