ಬ್ರೇಕಿಂಗ್ ನ್ಯೂಸ್
16-11-22 04:51 pm Bangalore Correspondent ಕರ್ನಾಟಕ
ಬೆಂಗಳೂರು, ನ.16 : ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ನಿರ್ಮಿಸಿದರೆ ಅದನ್ನು ಒಡೆಸಿ ಹಾಕೋದು ಗ್ಯಾರಂಟಿ ಎಂದು ಸಂಸದ ಪ್ರತಾಪಸಿಂಹ ಹೇಳಿಕೆ ನೀಡಿದ್ದಕ್ಕೆ ಕಾಂಗ್ರೆಸ್ ಗರಂ ಆಗಿದೆ.
ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ. ಹಿಂದೆ ಬ್ಯಾರಿಕೇಡ್ ಮುರಿದಿದ್ದ ಸಂಸದ ಪ್ರತಾಪ್ ಸಿಂಹ ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ.
ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು, ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿ ಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ? ಎಂದು ಕಾಂಗ್ರೆಸ್ ಕಿಡಿಕಾರಿದೆ.
ಹಿಂದೆ ಬ್ಯಾರಿಕೆಡ್ ಮುರಿದಿದ್ದ ಸಂಸದ @mepratap ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ.
— Karnataka Congress (@INCKarnataka) November 16, 2022
ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು,
ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ?
After being warned by Hindu activists and the BJP MP for Mysuru Kodagu Pratap Simha, authorities in Karnataka have changed the shape of dome-like structures atop bus stops in the city.The activists and the MP claimed that the three domes, one big and two smaller ones, had given the bus stops the look of a mosque.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm