ಬ್ರೇಕಿಂಗ್ ನ್ಯೂಸ್
22-11-22 09:31 pm Bangalore Correspondent ಕರ್ನಾಟಕ
ಬೆಂಗಳೂರು, ನ.22: ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಸಿಕ್ಕಿಬಿದ್ದಿರುವ ಐಸಿಸ್ ಉಗ್ರ ಮೊಹಮ್ಮದ್ ಶಾರೀಕ್ ಒಬ್ಬಂಟಿಯಾಗಿದ್ದ. ಒಂಟಿಯಾಗಿಯೇ ಮಂಗಳೂರಿನಲ್ಲಿ ಸರಣಿ ಸ್ಫೋಟಕ್ಕೆ ಸಂಚು ಹೂಡಿದ್ದ. ಆತ ಇದಕ್ಕಾಗಿ ಯಾವುದೇ ಗ್ಯಾಂಗ್ ಮಾಡಿಕೊಂಡಿರಲಿಲ್ಲ. ಯಾರದ್ದೇ ಸಹಾಯವನ್ನೂ ಪಡೆದಿರಲಿಲ್ಲ ಎಂದು ಗುಪ್ತಚರ ಮೂಲಗಳು ಹೇಳುತ್ತಿವೆ.
ಹೀಗಾಗಿ ಮೊಹಮ್ಮದ್ ಶಾರೀಕ್ ಜಮ್ಮು ಕಾಶ್ಮೀರದ ಉಗ್ರರ ರೀತಿ ಒಂಟಿ ತೋಳ ಆಗಿದ್ದ ನ್ಯೂಸ್ 18 ವೆಬ್ ಕೇಂದ್ರ ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಆತ ಸುಸೈಡ್ ಬಾಂಬರ್ ಆಗಿರಲಿಲ್ಲ. ಬದಲಿಗೆ, ಮಂಗಳೂರು ಸೇರಿ ಹಲವು ಕಡೆ ಬಾಂಬ್ ಇಟ್ಟು ಸ್ಫೋಟಿಸಲು ಪ್ಲಾನ್ ಹಾಕಿದ್ದ ಎನ್ನುವ ಅಂದಾಜನ್ನು ಗುಪ್ತಚರ ಸಂಸ್ಥೆಗಳು ಮಾಡಿವೆ. ಅಲ್ಲದೆ, ಶಾರೀಕ್ ಇದಕ್ಕಾಗಿ ಯಾವುದೇ ತಂಡವನ್ನು ಕಟ್ಟಿಕೊಂಡಿರಲಿಲ್ಲ ಎಂದು ಹೇಳಿವೆ.


ಶಾರೀಕ್ ತನ್ನ ಕೃತ್ಯದ ಬಗ್ಗೆ ಯಾರ ಜೊತೆಗೂ ಹೇಳಿಕೊಂಡಿರಲಿಲ್ಲ. ಬಾಂಬ್ ತಯಾರಿಗೆ ಬಳಸಿದ ಸಾಮಗ್ರಿಗಳು ಸೇರಿದಂತೆ ಎಲ್ಲವನ್ನೂ ಆತನೇ ರೆಡಿ ಮಾಡಿಕೊಂಡಿದ್ದ. ಆತನ ಫೋನ್ ಕರೆ, ಇನ್ನಿತರ ದಾಖಲೆಗಳನ್ನು ಕಲೆ ಹಾಕುತ್ತಿದ್ದೇವೆ. ಆತನ ಜೊತೆಗೆ ಕ್ಲೋಸ್ ಇದ್ದವರನ್ನೂ ವಿಚಾರಣೆ ಮಾಡುತ್ತಿದ್ದೇವೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ.



ಐಸಿಸ್ ಉಗ್ರವಾದಿ ಸಂಘಟನೆಯಿಂದ ಪ್ರೇರಿತನಾಗಿದ್ದ ಶಾರೀಕ್, ಒಬ್ಬಂಟಿಯಾಗಿಯೇ ವಿಧ್ವಂಸಕ ಕೃತ್ಯ ಎಸಗಲು ಮುಂದಾಗಿದ್ದ ಎನ್ನುವ ಮಾಹಿತಿಯನ್ನು ಗುಪ್ತಚರ ಸಂಸ್ಥೆಗಳು ನೀಡಿವೆ. ಇದೇ ಆಧಾರದಲ್ಲಿ ಮಂಗಳೂರಿಗೆ ಬಂದಿದ್ದ ಎಡಿಜಿಪಿ ಅಲೋಕ್ ಕುಮಾರ್, ಆತನನ್ನು ಬದುಕಿಸುವುದೇ ನಮ್ಮ ಮೊದಲ ಆದ್ಯತೆ. ಆನಂತರ, ಆತನನ್ನು ಪ್ರಶ್ನೆ ಮಾಡಲಾಗುವುದು ಎಂದು ಹೇಳಿದ್ದರು.
Mohammed Shariq, 24, the passenger and prime suspect in Saturday’s autorickshaw blast in Mangaluru, is a lone wolf, top intelligence sources told CNN-News18. The suspect has suffered 45% burns. He probably wanted to attack all places on his own and was not a suicide bomber, they said. “Shariq was not in touch with anyone and had no gang. The theory on his associates has been proved wrong,” they said.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm