ಬ್ರೇಕಿಂಗ್ ನ್ಯೂಸ್
24-11-22 11:00 am Bangalore Correspondent ಕರ್ನಾಟಕ
ಬೆಂಗಳೂರು, ನ.24: ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಐಪಿಎಸ್ ಅಧಿಕಾರಿ ಎಡಿಜಿಪಿ ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 24ನೇ ಸಿಸಿಎಚ್ ಕೋರ್ಟ್ ವಜಾಗೊಳಿಸಿದೆ.
ಪ್ರಕರಣದಲ್ಲಿ ಆರೋಪಿ ಪ್ರಮುಖ ಪಾತ್ರ ವಹಿಸಿದ್ದು, ಭದ್ರತಾ ಕೊಠಡಿಯ ಕೀಲಿ ಕೀ ಅಮೃತ್ಪೌಲ್ ಬಳಿಯೇ ಕೊಡಲಾಗಿತ್ತು. ಅದನ್ನು ತನ್ನ ಕಿರಿಯ ಅಧಿಕಾರಿಗಳಿಗೆ ನೀಡಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
ಈ ಬಗ್ಗೆ ಆರೋಪಿ ಯಾವುದೇ ಮಾಹಿತಿ ನೀಡಿಲ್ಲ. ಜತೆಗೆ ಪ್ರಕರಣದ ತನಿಖೆ ಮುಕ್ತಾಯಗೊಂಡಿಲ್ಲ. ಈ ವೇಳೆ ಜಾಮೀನು ನೀಡಬಾರದು. ಜತೆಗೆ ಕೆಲವು ಸಾಕ್ಷಿಗಳ ಹೇಳಿಕೆಯನ್ನು ಇನ್ನೂ ಪರಿಶೀಲಿಸಬೇಕಿದೆ. ಅಲ್ಲದೆ, ಆರೋಪಿ ರಾಜ್ಯದ ಉನ್ನತ ಮಟ್ಟದ ಅಧಿಕಾರಿಯಾಗಿದ್ದು, ಜಾಮೀನು ನೀಡಿ ಬಿಡುಗಡೆ ಮಾಡಿದರೆ ಪ್ರಾಸಿಕ್ಯೂಷನ್ ಮೇಲೆ ಪರಿಣಾಮ ಬೀರಬಹುದು.
ಅಲ್ಲದೆ, ಸಾಕ್ಷಿಗಳಿಗೆ ಬೆದರಿಕೆಯೊಡ್ಡುವ ಸಾಧ್ಯತೆಯಿದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಕೋರ್ಟ್ಗೆ ಸರ್ಕಾರಿ ವಿಶೇಷ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಕೋರ್ಟ್ ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಆರೋಪಿ ಅಮೃತ್ ಪೌಲ್ ಜೈಲಿನಲ್ಲೇ ಇರುವಂತಾಗಿದೆ.
The bail application of Amruth Paul, the ADGP accused in the PSI Recruitment Scam, has been rejected again. 24th CCH Court of Bangalore N.K. Lakshmi Narayan Bhat rejected bail and issued an order on (November 23).
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm