ಬ್ರೇಕಿಂಗ್ ನ್ಯೂಸ್
25-11-22 09:25 pm Bangalore Correspondent ಕರ್ನಾಟಕ
ಬೆಂಗಳೂರು, ನ.25 : ರಾಜ್ಯದಲ್ಲಿ 25 ಬಿಜಪಿ ಸಂಸದರಿದ್ದರೂ, ಕೇಂದ್ರದಲ್ಲಿ ಬಿಜೆಪಿ ಸರಕಾರಕ್ಕೆ ಒತ್ತಡ ಹೇರಿ ಮಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪನೆಗೆ ಸಾಧ್ಯವಾಗಿಲ್ಲ. ಬಿಜೆಪಿಯವರದ್ದು ಕೇವಲ ಭಾಷಣ ಮಾತ್ರ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.
ರಾಜ್ಯ ಕಾಂಗ್ರೆಸ್, ಬಿಜೆಪಿ ಸರಕಾರಕ್ಕೆ ನಿರಂತರ ಪ್ರಶ್ನೆಗಳನ್ನು ಮಾಡುತ್ತಿದ್ದು, ಪಕ್ಷದ ಪ್ರಣಾಳಿಕೆಯಿಂದ ಹಿಡಿದು ಜ್ವಲಂತ ಸಮಸ್ಯೆ, ಸನ್ನಿವೇಶಗಳ ಬಗ್ಗೆ ಟ್ವೀಟ್ ಮೂಲಕ ಪ್ರಶ್ನೆ ಮುಂದಿಡುತ್ತಿದೆ. ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಆಗಿರುವ ಹಿನ್ನೆಲೆಯಲ್ಲಿ ಎನ್ಐಎ ಕಚೇರಿ ಸ್ಥಾಪನೆ ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನೆ ಮಾಡಿದೆ. ಬಿಜೆಪಿಯವರು ಬರೀ ಭಾಷಣದಲ್ಲಿ ಮಾತ್ರ ಹೇಳುತ್ತಾರೆ. ಕಾರ್ಯದಲ್ಲಿ ತೋರಿಸೋದಿಲ್ಲ ಎಂದು ಟೀಕಿಸಿದೆ.
ನ.19ರಂದು ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಆಟೋ ಚಾಲಕ ಸೇರಿದಂತೆ ಉಗ್ರ ಮೊಹಮ್ಮದ್ ಶಾರೀಕ್ ಗಂಭೀರ ಗಾಯಗೊಂಡಿದ್ದಾರೆ. ಭಯೋತ್ಪಾದಕ ಕೃತ್ಯ ದೇಶದ ಗಮನ ಸೆಳೆದಿದ್ದು, ಮಂಗಳೂರಿನಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ಎನ್ಐಎ ಕಚೇರಿ ಸ್ಥಾಪನೆ ಸಾಧ್ಯವಾಗದೇ ಇರುವುದೇ ಇಂಥ ಘಟನೆಗಳಿಗೆ ಕಾರಣ ಎನ್ನುವ ಟೀಕೆ ಕೇಳಿಬಂದಿತ್ತು. ಮಂಗಳೂರು ಸೇರಿದಂತೆ ರಾಜ್ಯದಲ್ಲಿ 25 ಬಿಜೆಪಿ ಸಂಸದರು ಇದ್ದರೂ, ಎನ್ಐಎ ಕಚೇರಿ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂಬ ಕಾಂಗ್ರೆಸ್ ಟೀಕೆ ಸಾರ್ವಜನಿಕರ ಗಮನ ಸೆಳೆದಿದೆ.
ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಕಚೇರಿಯನ್ನು ಸ್ಥಾಪಿಸುತ್ತೇವೆ ಎಂದಿದ್ದ ಬಿಜೆಪಿ ಇಷ್ಟು ವರ್ಷಗಳ ಕಾಲ ಮಾಡಿದ್ದೇನು?
— Karnataka Congress (@INCKarnataka) November 25, 2022
ಡಬಲ್ ಇಂಜಿನ್ ಸರ್ಕಾರ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದ್ದೇಕೆ?
ಬಿಜೆಪಿಯ 25 ಸಂಸದರಿದ್ದೂ NIA ಕಚೇರಿ ತರಲು ಸಾಧ್ಯವಾಗಿಲ್ಲವೇಕೆ?#NimHatraIdyaUttara pic.twitter.com/G6A6lswVu8
Mangalore autorickshaw bomb blast, why BJP has failed to bring NIA office in Mangalore being in power slams Karnataka congres on twitter
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm