ಬ್ರೇಕಿಂಗ್ ನ್ಯೂಸ್
26-11-22 06:27 pm HK News Desk ಕರ್ನಾಟಕ
ಮೈಸೂರು, ನ.26 : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಉಗ್ರ ಮೊಹಮ್ಮದ್ ಶಾರೀಕ್ ಮೈಸೂರಿನಲ್ಲಿ ನಕಲಿ ದಾಖಲೆ ನೀಡಿ ನೆಲೆಸಿದ್ದ ಅನ್ನುವ ವಿಚಾರವನ್ನು ಮೈಸೂರು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ನಕಲಿ ದಾಖಲೆ ನೀಡುವುದನ್ನು ತಪ್ಪಿಸಲು ಮೈಸೂರು ನಗರ ವ್ಯಾಪ್ತಿಯಲ್ಲಿ ಹೊಸ ನಿಮಯ ಜಾರಿ ಮಾಡಲಾಗಿದೆ.
ಇನ್ಮುಂದೆ ಮನೆ ಮಾಲೀಕರು ಮನೆ ಬಾಡಿಗೆ ಕೊಡುವುದಕ್ಕೂ ಮುನ್ನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯೋದನ್ನು ಕಡ್ಡಾಯ ಮಾಲಾಗಿದೆ. ರೂ.100 ಪಾವತಿಸಿ ಪೊಲೀಸ್ ಠಾಣೆಯಿಂದ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು. ಈ ಬಗ್ಗೆ ಬ್ಯಾಚುಲರ್, ಕುಟುಂಬಗಳಿಗೆ ಮನೆ ಬಾಡಿಗೆ ಕೊಡುವ ಮಂದಿಗೆ ಹಾಗೂ ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿಯಿದ್ದು, ಪೊಲೀಸರಿಂದಲೇ ಈ ನಿಯಮ ಜಾರಿ ಮಾಡಲಾಗಿದೆ.



ಅಲ್ಲದೆ, ಈಗಾಗಲೇ ಬಾಡಿಗೆ ಮನೆ ಹೊಂದಿರುವವರ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದಾರೆ. ಮೈಸೂರು ನಗರ ವ್ಯಾಪ್ತಿಯ ಎಲ್ಲಾ ಠಾಣೆಗಳಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸೂಚನೆ ನೀಡಿದ್ದಾರೆ. ಉಗ್ರ ಮೊಹಮ್ಮದ್ ಶಾರೀಕ್, ಮೈಸೂರಿನಲ್ಲಿ ಪ್ರೇಮರಾಜ್ ಹೆಸರಲ್ಲಿ ನಕಲಿ ದಾಖಲೆ ನೀಡಿ, ಬಾಡಿಗೆ ಮನೆಯನ್ನು ಹೊಂದಿದ್ದಲ್ಲದೆ ಅಲ್ಲಿಯೇ ಬಾಂಬ್ ಗಳನ್ನು ತಯಾರಿಸುತ್ತಿದ್ದ. ಅದೇ ಬಾಡಿಗೆ ಮನೆಯಲ್ಲಿ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಒಯ್ದಿದ್ದು ತನಿಖೆಯಲ್ಲಿ ಪತ್ತೆಯಾಗಿತ್ತು.
Days after the Mangalore auto rickshaw blast that prompted security in the state to get on high alert, Mysuru Police has come out with an advisory for tenants in the city. According to a new rental policy prepared by the Mysuru Police, the owners will be required to have a clearance certificate from a nearby police station before giving any person the house on rent.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm