ಬ್ರೇಕಿಂಗ್ ನ್ಯೂಸ್
26-11-22 06:27 pm HK News Desk ಕರ್ನಾಟಕ
ಮೈಸೂರು, ನ.26 : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಉಗ್ರ ಮೊಹಮ್ಮದ್ ಶಾರೀಕ್ ಮೈಸೂರಿನಲ್ಲಿ ನಕಲಿ ದಾಖಲೆ ನೀಡಿ ನೆಲೆಸಿದ್ದ ಅನ್ನುವ ವಿಚಾರವನ್ನು ಮೈಸೂರು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ನಕಲಿ ದಾಖಲೆ ನೀಡುವುದನ್ನು ತಪ್ಪಿಸಲು ಮೈಸೂರು ನಗರ ವ್ಯಾಪ್ತಿಯಲ್ಲಿ ಹೊಸ ನಿಮಯ ಜಾರಿ ಮಾಡಲಾಗಿದೆ.
ಇನ್ಮುಂದೆ ಮನೆ ಮಾಲೀಕರು ಮನೆ ಬಾಡಿಗೆ ಕೊಡುವುದಕ್ಕೂ ಮುನ್ನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯೋದನ್ನು ಕಡ್ಡಾಯ ಮಾಲಾಗಿದೆ. ರೂ.100 ಪಾವತಿಸಿ ಪೊಲೀಸ್ ಠಾಣೆಯಿಂದ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು. ಈ ಬಗ್ಗೆ ಬ್ಯಾಚುಲರ್, ಕುಟುಂಬಗಳಿಗೆ ಮನೆ ಬಾಡಿಗೆ ಕೊಡುವ ಮಂದಿಗೆ ಹಾಗೂ ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿಯಿದ್ದು, ಪೊಲೀಸರಿಂದಲೇ ಈ ನಿಯಮ ಜಾರಿ ಮಾಡಲಾಗಿದೆ.
ಅಲ್ಲದೆ, ಈಗಾಗಲೇ ಬಾಡಿಗೆ ಮನೆ ಹೊಂದಿರುವವರ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದಾರೆ. ಮೈಸೂರು ನಗರ ವ್ಯಾಪ್ತಿಯ ಎಲ್ಲಾ ಠಾಣೆಗಳಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸೂಚನೆ ನೀಡಿದ್ದಾರೆ. ಉಗ್ರ ಮೊಹಮ್ಮದ್ ಶಾರೀಕ್, ಮೈಸೂರಿನಲ್ಲಿ ಪ್ರೇಮರಾಜ್ ಹೆಸರಲ್ಲಿ ನಕಲಿ ದಾಖಲೆ ನೀಡಿ, ಬಾಡಿಗೆ ಮನೆಯನ್ನು ಹೊಂದಿದ್ದಲ್ಲದೆ ಅಲ್ಲಿಯೇ ಬಾಂಬ್ ಗಳನ್ನು ತಯಾರಿಸುತ್ತಿದ್ದ. ಅದೇ ಬಾಡಿಗೆ ಮನೆಯಲ್ಲಿ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಒಯ್ದಿದ್ದು ತನಿಖೆಯಲ್ಲಿ ಪತ್ತೆಯಾಗಿತ್ತು.
Days after the Mangalore auto rickshaw blast that prompted security in the state to get on high alert, Mysuru Police has come out with an advisory for tenants in the city. According to a new rental policy prepared by the Mysuru Police, the owners will be required to have a clearance certificate from a nearby police station before giving any person the house on rent.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm