ಬ್ರೇಕಿಂಗ್ ನ್ಯೂಸ್
26-11-22 10:19 pm HK News Desk ಕರ್ನಾಟಕ
ಬೆಳಗಾವಿ, ನ.26: ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿರುವ ಕಿತವಾಡ ಫಾಲ್ಸ್ ಗೆ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರೆ ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ.
ಬಾಶಿಬಾನ್ ಮದರಸ ಶಾಲೆಯಲ್ಲಿ ಓದುತ್ತಿದ್ದ 40 ಯುವತಿಯರ ತಂಡ ಬೆಳಗಾವಿ ನಗರದಿಂದ 26 ಕಿಮೀ ದೂರದಲ್ಲಿರುವ ಮಹಾರಾಷ್ಟ್ರ-ಕರ್ನಾಟಕದ ಗಡಿಯಲ್ಲಿರುವ ಕಿತ್ವಾಡ್ ಅಣೆಕಟ್ಟು ಮತ್ತು ಜಲಪಾತ ವೀಕ್ಷಣೆಗೆ ತೆರಳಿತ್ತು. ಈ ವೇಳೆ ಜಲಪಾತದ ಸೆಲ್ಫಿ ತೆಗೆದುಕೊಳ್ಳಲು ಯುವತಿಯ ತಂಡ ಮುಂದಾಗಿತ್ತು. ಈ ವೇಳೆ ಐವರು ಯುವತಿಯರು ಕಾಲು ಜಾರಿ ಫಾಲ್ಸ್ಗೆ ಬಿದ್ದಿದ್ದಾರೆ.

ಮೃತ ಯುವತಿಯರನ್ನು ಉಜ್ವಲ್ ನಗರ ನಿವಾಸಿ 17 ವರ್ಷದ ಆಸೀಯಾ ಮುಜಾವರ್, ಅನಗೋಳದ 20 ವರ್ಷದ ಕುದ್ಶೀಯಾ ಹಾಸಂ ಪಟೇಲ್, ಝಟ್ಪಟ್ ಕಾಲೋನಿಯ 20 ವರ್ಷದ ರುಕ್ಕಶಾರ್ ಭಿಸ್ತಿ ಹಾಗೂ 20 ವರ್ಷದ ತಸ್ಮಿಯಾ ಎಂದು ಗುರುತಿಸಲಾಗಿದೆ. ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಯುವತಿಯರ ಮೃತದೇಹಗಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ತರಲಾಗಿದೆ. ಶನಿವಾರ ಮಧ್ಯಾಹ್ನ ಆಸ್ಪತ್ರೆ ಬಳಿ ವಿದ್ಯಾರ್ಥಿಗಳ ಸಂಬಂಧಿಕರು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಮಹಾರಾಷ್ಟ್ರದ ಚಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A trip that went for fun turned out to be sad for the students. While enjoying at the waterfalls, there was a disturbance. Four female students died due to an accident. Another young woman is fighting for her life in the hospital. This tragic incident took place in Maharashtra. According to the details.. 40 students from Belagavi in Karnataka have planned a picnic. In this order, they went to Maharashtra for a tour. On this occasion, they reached Kitwad waterfalls in Kolhapur district. Later, all the young women are enjoying taking selfies. At this time death chased them.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm