ಬ್ರೇಕಿಂಗ್ ನ್ಯೂಸ್
30-11-22 05:24 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.30: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ ಗಿರಿಯಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿಂದೆ ಬಾಬಾ ಬುಡನ್ ಗಿರಿಯ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದು ಮತ್ತು ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ಮೂಲಕ 50 ವರ್ಷಗಳ ವಿವಾದಕ್ಕೆ 'ಸೌಹಾರ್ದಯುತ ಪರಿಹಾರ' ಮಾರ್ಗವನ್ನು ಕಂಡುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಅಲ್ಲದೆ, ಈ ಬಗ್ಗೆ ರಾಜ್ಯ ಸರ್ಕಾರವೇ ಸೌಹಾರ್ದ ಪರಿಹಾರ ಮಾಡಿಕೊಳ್ಳಲು ಇತ್ತೀಚೆಗೆ ಜಂಟಿ ಕಮಿಟಿಯನ್ನು ನೇಮಕ ಮಾಡಿತ್ತು.
![]()
ಆದರೆ ಹೈಕೋರ್ಟ್ ಸೂಚನೆ ನೀಡಿದ್ದರೂ ರಾಜ್ಯ ಸರಕಾರ ದತ್ತಪೀಠಕ್ಕೆ ಹಿಂದು ಅರ್ಚಕರ ನೇಮಕ ಮಾಡದೇ ಇರುವುದನ್ನು ಶ್ರೀರಾಮ ಸೇನೆ ನಾಯಕರು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಶ್ರೀರಾಮ ಸೇನೆ ರಾಜ್ಯ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ರಾಜ್ಯದಲ್ಲಿ ಮುಂದಿನ ಬಾರಿಯೂ ಅಧಿಕಾರಕ್ಕೆ ಬರಬೇಕೆಂಬ ಆಸೆ ನಿಮಗಿದ್ದರೆ ಕೂಡಲೇ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸಿ, ಅರ್ಚಕರನ್ನು ನೇಮಿಸಿ ಎಂದು ಹೇಳಿದ್ದರು.

ಈಗ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದಿಂದ ಅನುಮತಿ ಸಿಕ್ಕಿದೆ. ಇದರಿಂದ ಸಾವಿರಾರು ದತ್ತಪೀಠದ ಭಕ್ತರು ಖುಷಿಯಾಗಿದ್ದಾರೆ.
Karnataka High Court has given a green signal for datta jayanti celebrations at Baba Budangiri in Chikkamagaluru district. The high court had earlier asked the state government to find an "amicable solution" to the 50-year-old dispute by allowing Hindus and Muslims to offer prayers at the Dattapeeth in Baba Budangiri. Also, the state government itself had recently appointed a joint committee to find an amicable solution in this regard.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm