ಬ್ರೇಕಿಂಗ್ ನ್ಯೂಸ್
14-10-20 03:28 pm Headline Karnataka News Network ಕರ್ನಾಟಕ
ಶಿವಮೊಗ್ಗ, ಅಕ್ಟೋಬರ್ 14: ಅಡಿಕೆ ಟೀ ತಯಾರಿಸಿ ಕುಡಿದು ಮಾರುಕಟ್ಟೆ ಮಾಡಿಕೊಂಡಿದ್ದು ಗೊತ್ತು. ಟೀ ಪುಡಿ ದೇಶದ ಗಮನ ಸೆಳೆದಿದ್ದ ಅದೇ ಯುವಕನೀಗ, ಅಡಿಕೆಯಿಂದ ಶಾಂಪೂ ಶೋಧನೆ ಮಾಡಿ ಗಮನ ಸೆಳೆದಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ನಿವೇದನ್ ಈ ಹೊಸ ಮಾದರಿ ಆವಿಷ್ಕರಿಸಿದ ಯುವಕ. ಗುಟ್ಕಾ ನಿಷೇಧ ಭೀತಿ ಎದುರಾಗಿರುವ ಸಂದರ್ಭದಲ್ಲಿ ಈ ಹೊಸ ಶೋಧ ಅಡಿಕೆ ಬೆಳಗಾರರಲ್ಲಿ ಸಂತಸ ಮೂಡಿಸಿದೆ.


ಚಾಲಿ ಅಡಕೆಯಲ್ಲಿ ಪ್ರೊಲೀನ್ ಎಂಬ ರಾಸಾಯನಿಕ ಇದ್ದು ದೇಹದಲ್ಲಿನ ಸುಕ್ಕನ್ನು ಕಡಿಮೆ ಮಾಡುವ ಅಂಶ ಹೊಂದಿದೆ. ಜೊತೆಗೆ ಗ್ಯಾಲಿಕ್ ಆ್ಯಸಿಡ್ ಎಂಬ ಆ್ಯಂಟಿ ಫಂಗಲ್ ಅಂಶ ಇದ್ದು, ಇದು ಜೆರ್ಮ್ ಗಳನ್ನು ಸಾಯಿಸಬಲ್ಲದು. ಅಡಿಕೆಯಲ್ಲಿರುವ ಈ ರಾಸಾಯನಿಕಗಳನ್ನು ಪ್ರತ್ಯೇಕಿಸಿ ಶಾಂಪೂ ತಯಾರಿಸಲಾಗುತ್ತದೆ ಎಂದು ನಿವೇದನ್ ಹೇಳುತ್ತಾರೆ.
ಈಗಾಗಲೇ ಅಡಿಕೆ ಟೀ ಹಾಗೂ ಸ್ಯಾನಿಟೈಸರ್ ಮಾರುಕಟ್ಟೆಯಲ್ಲಿ ಸಿಗುತ್ತಿದ್ದು, ಡಿಸೆಂಬರ್ ವೇಳೆಗೆ ಅರೇಕಾ ಶ್ಯಾಂಪು ಮಾರುಕಟ್ಟೆಗೆ ಬರಲಿದೆ. ಮೊದಲಿಗೆ ಸ್ಯಾಚೆಟ್ ರೂಪದಲ್ಲಿ 2 ರೂ. ಪ್ಯಾಕ್ ಶ್ಯಾಂಪು ಬರಲಿದ್ದು, ನಂತರ ಬಾಟಲ್ ಗಳಲ್ಲಿ ಸಿಗಲಿದೆ ಎಂದು ಯುವ ಸಂಶೋಧಕ ನಿವೇದನ್ ಸೆಂಪೆ ಮಾಹಿತಿ ನೀಡಿದ್ದಾರೆ.
A Young researcher from Shimoga Nivedan Sempe is now preparing Arecanut Shampoo. Previously he had introduced arecanut tea.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm