ಬ್ರೇಕಿಂಗ್ ನ್ಯೂಸ್
14-10-20 03:28 pm Headline Karnataka News Network ಕರ್ನಾಟಕ
ಶಿವಮೊಗ್ಗ, ಅಕ್ಟೋಬರ್ 14: ಅಡಿಕೆ ಟೀ ತಯಾರಿಸಿ ಕುಡಿದು ಮಾರುಕಟ್ಟೆ ಮಾಡಿಕೊಂಡಿದ್ದು ಗೊತ್ತು. ಟೀ ಪುಡಿ ದೇಶದ ಗಮನ ಸೆಳೆದಿದ್ದ ಅದೇ ಯುವಕನೀಗ, ಅಡಿಕೆಯಿಂದ ಶಾಂಪೂ ಶೋಧನೆ ಮಾಡಿ ಗಮನ ಸೆಳೆದಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ನಿವೇದನ್ ಈ ಹೊಸ ಮಾದರಿ ಆವಿಷ್ಕರಿಸಿದ ಯುವಕ. ಗುಟ್ಕಾ ನಿಷೇಧ ಭೀತಿ ಎದುರಾಗಿರುವ ಸಂದರ್ಭದಲ್ಲಿ ಈ ಹೊಸ ಶೋಧ ಅಡಿಕೆ ಬೆಳಗಾರರಲ್ಲಿ ಸಂತಸ ಮೂಡಿಸಿದೆ.


ಚಾಲಿ ಅಡಕೆಯಲ್ಲಿ ಪ್ರೊಲೀನ್ ಎಂಬ ರಾಸಾಯನಿಕ ಇದ್ದು ದೇಹದಲ್ಲಿನ ಸುಕ್ಕನ್ನು ಕಡಿಮೆ ಮಾಡುವ ಅಂಶ ಹೊಂದಿದೆ. ಜೊತೆಗೆ ಗ್ಯಾಲಿಕ್ ಆ್ಯಸಿಡ್ ಎಂಬ ಆ್ಯಂಟಿ ಫಂಗಲ್ ಅಂಶ ಇದ್ದು, ಇದು ಜೆರ್ಮ್ ಗಳನ್ನು ಸಾಯಿಸಬಲ್ಲದು. ಅಡಿಕೆಯಲ್ಲಿರುವ ಈ ರಾಸಾಯನಿಕಗಳನ್ನು ಪ್ರತ್ಯೇಕಿಸಿ ಶಾಂಪೂ ತಯಾರಿಸಲಾಗುತ್ತದೆ ಎಂದು ನಿವೇದನ್ ಹೇಳುತ್ತಾರೆ.
ಈಗಾಗಲೇ ಅಡಿಕೆ ಟೀ ಹಾಗೂ ಸ್ಯಾನಿಟೈಸರ್ ಮಾರುಕಟ್ಟೆಯಲ್ಲಿ ಸಿಗುತ್ತಿದ್ದು, ಡಿಸೆಂಬರ್ ವೇಳೆಗೆ ಅರೇಕಾ ಶ್ಯಾಂಪು ಮಾರುಕಟ್ಟೆಗೆ ಬರಲಿದೆ. ಮೊದಲಿಗೆ ಸ್ಯಾಚೆಟ್ ರೂಪದಲ್ಲಿ 2 ರೂ. ಪ್ಯಾಕ್ ಶ್ಯಾಂಪು ಬರಲಿದ್ದು, ನಂತರ ಬಾಟಲ್ ಗಳಲ್ಲಿ ಸಿಗಲಿದೆ ಎಂದು ಯುವ ಸಂಶೋಧಕ ನಿವೇದನ್ ಸೆಂಪೆ ಮಾಹಿತಿ ನೀಡಿದ್ದಾರೆ.
A Young researcher from Shimoga Nivedan Sempe is now preparing Arecanut Shampoo. Previously he had introduced arecanut tea.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm