ಬ್ರೇಕಿಂಗ್ ನ್ಯೂಸ್
01-12-22 07:37 pm HK News Desk ಕರ್ನಾಟಕ
ಮಂಜೇಶ್ವರ, ಡಿ.1: ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕೇರಳ ಕೆಎಸ್ಸಾರ್ಟಿಸಿ ಮಲಬಾರ್ ಎಕ್ಸ್ಪ್ರೆಸ್ ಬಸ್ ಮಂಜೇಶ್ವರದಲ್ಲಿ ಹೆದ್ದಾರಿಯ ಬದಿಯ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ.
ಮಂಜೇಶ್ವರದ ಪೊಸೋಟಿನಲ್ಲಿ ಘಟನೆ ನಡೆದಿದ್ದು ಬಸ್ಸಿನ ಆ್ಯಕ್ಸಿಲ್ ತುಂಡಾಗಿ ಹೆದ್ದಾರಿ ಬದಿಗೆ ಉರುಳಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಗುರುವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬಸ್ಸಿನಲ್ಲಿ ಕಡಿಮೆ ಸಂಖ್ಯೆಯ ಪ್ರಯಾಣಿಕರಿದ್ದುದರಿಂದ ದೊಡ್ಡ ಅಪಾಯ ಆಗಿಲ್ಲ. ಸ್ಥಳೀಯರು ಕೂಡಲೇ ಬಸ್ಸಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಕೇರಳದಲ್ಲಿ ಹೆದ್ದಾರಿ ಕೆಲಸ ಆಗುತ್ತಿದ್ದು ಅದರ ನಡುವೆ ಕೆಎಸ್ಸಾರ್ಟಿಸಿ ಬಸ್ಸುಗಳು ವೇಗದೂತನ ರೀತಿ ಧಾವಿಸುತ್ತವೆ. ಅತಿ ವೇಗದಿಂದಾಗಿಯೇ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
Ksrtc bus drowned in manjeshwar 20 more injured.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
20-07-26 07:47 pm
HK News Staffer
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm