ಬ್ರೇಕಿಂಗ್ ನ್ಯೂಸ್
01-12-22 07:37 pm HK News Desk ಕರ್ನಾಟಕ
ಮಂಜೇಶ್ವರ, ಡಿ.1: ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕೇರಳ ಕೆಎಸ್ಸಾರ್ಟಿಸಿ ಮಲಬಾರ್ ಎಕ್ಸ್ಪ್ರೆಸ್ ಬಸ್ ಮಂಜೇಶ್ವರದಲ್ಲಿ ಹೆದ್ದಾರಿಯ ಬದಿಯ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ.
ಮಂಜೇಶ್ವರದ ಪೊಸೋಟಿನಲ್ಲಿ ಘಟನೆ ನಡೆದಿದ್ದು ಬಸ್ಸಿನ ಆ್ಯಕ್ಸಿಲ್ ತುಂಡಾಗಿ ಹೆದ್ದಾರಿ ಬದಿಗೆ ಉರುಳಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಗುರುವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬಸ್ಸಿನಲ್ಲಿ ಕಡಿಮೆ ಸಂಖ್ಯೆಯ ಪ್ರಯಾಣಿಕರಿದ್ದುದರಿಂದ ದೊಡ್ಡ ಅಪಾಯ ಆಗಿಲ್ಲ. ಸ್ಥಳೀಯರು ಕೂಡಲೇ ಬಸ್ಸಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಕೇರಳದಲ್ಲಿ ಹೆದ್ದಾರಿ ಕೆಲಸ ಆಗುತ್ತಿದ್ದು ಅದರ ನಡುವೆ ಕೆಎಸ್ಸಾರ್ಟಿಸಿ ಬಸ್ಸುಗಳು ವೇಗದೂತನ ರೀತಿ ಧಾವಿಸುತ್ತವೆ. ಅತಿ ವೇಗದಿಂದಾಗಿಯೇ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
Ksrtc bus drowned in manjeshwar 20 more injured.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm