ಬ್ರೇಕಿಂಗ್ ನ್ಯೂಸ್
02-12-22 10:29 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2: ಗೋಹತ್ಯೆ ನಿಷೇಧ ಕಾಯ್ದೆಯಿಂದಾಗಿ ರಾಜ್ಯ ಸರಕಾರದ ಬೊಕ್ಕಸಕ್ಕೆ 5280 ಕೋಟಿ ರೂ. ನಷ್ಟ ಆಗಿದೆ. ಇದರಿಂದ ರಾಜ್ಯವು ತೀವ್ರ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಬಿಜೆಪಿ ಸರಕಾರವು ಕ್ರಾಂತಿಕಾರಕ ಹೆಸರಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಅಧಿವೇಶನದಲ್ಲಿ ಚರ್ಚೆಗೂ ಅವಕಾಶ ಕೊಡದೆ ಜಾರಿಗೊಳಿಸಿತ್ತು. ಆದರೆ ಗೋಹತ್ಯೆ ನಿಷೇಧ ಕಾರಣದಿಂದಾಗಿ ಅತಿ ಹೆಚ್ಚು ಆರ್ಥಿಕ ನಷ್ಟ ಉಂಟಾಗಿದೆ. ಈ ಬಗ್ಗೆ ಹಣಕಾಸು ಇಲಾಖೆಯ ಅಧಿಕಾರಿಗಳು ರಾಜ್ಯ ಸರಕಾರಕ್ಕೆ ಪತ್ರ ಬರೆದು ಮನವರಿಕೆಯನ್ನು ಮಾಡಿದ್ದರು. ಆದರೆ ಕೇಶಕ ಕೃಪಾದವರನ್ನು ಸಂತೋಷ ಪಡಿಸುವುದಕ್ಕಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿತ್ತು.
ಗೋಹತ್ಯೆಗೆ ಕಡಿವಾಣ ಹಾಕಿರುವುದರಿಂದ ಚರ್ಮೋದ್ಯಮಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಜಗತ್ತಿನ ಒಟ್ಟು ಬೇಡಿಕೆಯ 13 ಶೇಕಡಾ ಚರ್ಮ ಉತ್ಪನ್ನಗಳನ್ನು ಭಾರತದಿಂದ ರಫ್ತು ಮಾಡಲಾಗುತ್ತಿತ್ತು. ಕೋವಿಡ್ ಗೂ ಮುನ್ನ ಭಾರತದ ಚರ್ಮೋದ್ಯಮವು 5.5 ಅಮೆರಿಕನ್ ಡಾಲರ್ ಮೌಲ್ಯವನ್ನು ಹೊಂದಿತ್ತು. ಚರ್ಮ ಹಾಗೂ ಪಾದರಕ್ಷೆ ಉತ್ಪಾದನೆ ಕ್ಷೇತ್ರದಲ್ಲಿ ಭಾರತ ಎರಡನೇ ಸ್ಥಾನದಲ್ಲಿತ್ತು ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ರಾಜ್ಯದ ಚರ್ಮ ಉತ್ಪನ್ನ ರಫ್ತು 2016-17ರಲ್ಲಿ 521 ಕೋಟಿ ಇದ್ದರೆ, 2021ರಲ್ಲಿ 161 ಕೋಟಿಗೆ ಕುಸಿದಿದೆ. ಈ ಕೆಲಸದಲ್ಲಿ ತೊಡಗಿಸಿಕೊಂಡ 3.5 ಲಕ್ಷ ನೋಂದಾಯಿತ ಕಾರ್ಮಿಕರಿದ್ದಾರೆ. 91 ಕೈಗಾರಿಕೆಗಳು ರಾಜ್ಯದಲ್ಲಿದ್ದು, ಇವುಗಳಲ್ಲಿ ಬಹುತೇಕ ಬಂದ್ ಆಗುವ ಹಂತಕ್ಕೆ ಬಂದಿವೆ ಎಂದು ಉಲ್ಲೇಖ ಮಾಡಿದ್ದಾರೆ.
ಗೋಹತ್ಯೆ ನಿಷೇಧ ಕಾರಣದಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟಾಗಲಿದೆ ಎಂದು ಹಣಕಾಸು ಇಲಾಖೆಯಿಂದ ಬರೆದಿರುವ ಪತ್ರವನ್ನು ಪ್ರಿಯಾಂಕ ಖರ್ಗೆ ಟ್ವೀಟ್ ಮಾಡಿದ್ದು, ರಾಜ್ಯ ಸರಕಾರಕ್ಕೆ ಟಾಂಗ್ ನೀಡಿದ್ದಾರೆ. ಬಿಜೆಪಿ ಸರಕಾರದ ಕ್ರಾಂತಿಕಾರಕ ನಿರ್ಧಾರದಿಂದ ಯಾವ ರೀತಿಯ ಸಂಕಷ್ಟ ಆಗಿದೆ ಎನ್ನುವುದನ್ನು ನೋಡಿ ಎಂದು ಪತ್ರದ ಜೊತೆಗೆ ಆರ್ಥಿಕ ನಷ್ಟದ ಲೆಕ್ಕವನ್ನು ಹೇಳಿದ್ದಾರೆ.
So, how much would it cost the Govt to appease their masters in Keshava Krupa? A whopping 5240.18 Crores.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) December 2, 2022
For whose benefit was #AntiCowSlaughter? Neither the farmer nor the labour nor the leather industry benefit from it?
3/ pic.twitter.com/zYZiZFhEkV
BJP MP/MLAs, all their fringe groups who speak on Go Mata haven’t adopted a single cow.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) December 2, 2022
Meanwhile the Govt is forcing Govt employees to adopt cows by a cut in their salaries, monthly
Group A - 11000
Group B - 4000
Group C- 400
Why can’t BJP put their salaries into the scheme?
1/2 pic.twitter.com/KH5P7NbMbs
Former Karnataka minister Priyank Kharge on Thursday alleged that the state is facing a financial burden of ₹5,280 crore since the Cattle Slaughter Ban Act came to the fore.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 03:20 pm
Mangalore Correspondent
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm