ಬ್ರೇಕಿಂಗ್ ನ್ಯೂಸ್
15-10-20 10:51 am Headline Karnataka News Network ಕರ್ನಾಟಕ
ಕೊಡಗು, ಅಕ್ಟೋಬರ್ 15: ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದ ಪುಷ್ಪ ಅವರ ಕಾಫಿ ತೋಟದಲ್ಲಿ ಇಂಡಿಯನ್ ರಾಬಿನ್ ಹಕ್ಕಿಯ ಆರು ನೀಲಿ ಮೂಟ್ಟೆಗಳು ಪತ್ತೆಯಾಗಿವೆ.
ದಟ್ಟ ಹುಲ್ಲಿನಿಂದ ಕೂಡಿದ್ದ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಮಳೆಯಿಂದ ರಕ್ಷಿಸಲು ಸುರಕ್ಷಿತವಾಗಿ ಕಟ್ಟಲ್ಪಟ್ಟ ಹಕ್ಕಿಯ ಗೂಡು ಪತ್ತೆಯಾಗಿದ್ದು ಆ ಗೂಡಿನಲ್ಲಿ ಅಪರೂಪದ ನೀಲಿ ಮೊಟ್ಟೆಗಳನ್ನು ನೋಡಿದ ಪ್ರತಿಯೊಬ್ಬರಿಗೂ ಅಚ್ಚರಿಯಾಗಿತ್ತು . ಈ ಸಂದರ್ಭ ತಾಯಿ ರಾಬಿನ್ ಹಕ್ಕಿ ಅಕ್ಕಪಕ್ಕದಲ್ಲೇ ಸುಳಿದಾಡುತ್ತಿತ್ತು. ಹೀಗಾಗಿ ಕಾಫಿ ತೋಟದ ಕಾರ್ಮಿಕರು ಗೂಡಿಗೆ ಯಾವುದೇ ಹಾನಿ ಮಾಡದೆ ಹಾಗೆಯೇ ಬಿಟ್ಟಿದ್ದಾರೆ.



ಈ ಮೂಟ್ಟೆಯ ವಿಶೇಷತೆಯೆಂದರೆ ಚಿಪ್ಪು ಸಾಕಷ್ಟು ಗಟ್ಟಿಯಿದ್ದು, ಬಿಸಿಲಿನ ಶಾಖವನ್ನು ತಡೆಗಟ್ಟಲು ರಾಬಿನ್ ಪಕ್ಷಿಗಳು ನೀಲಿ ಮೊಟ್ಟೆಗಳನ್ನ ಹಾಕುತ್ತವೆ. ಅತೀ ಬಿಸಿಲಿನ ಶಾಖ ಮೊಟ್ಟೆಗಳಿಗೆ ತಾಗಿದರೆ ಮರಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ರಾಬಿನ್ ಪಕ್ಷಿಗಳು ನೀಲಿ ಮೊಟ್ಟೆ ಹಾಕುತ್ತವೆ ಎಂದು ಪಕ್ಷಿ ಅಧ್ಯಯನಕಾರರು ತಿಳಿಸಿದ್ದಾರೆ.
ಪಕ್ಷಿ ಪ್ರಿಯರು ಹಾಗೂ ಪಕ್ಷಿಗಳ ಬಗ್ಗೆ ಅಧ್ಯಯನ ಮಾಡುವವರ ಪಾಲಿಗೆ ಇಂಡಿಯನ್ ರಾಬಿನ್ ಪಕ್ಷಿಯ ಮೊಟ್ಟೆಗಳು ಪತ್ತೆಯಾಗಿರೋದು ಕುತೂಹಲವನ್ನು ಹೆಚ್ಚಿಸಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm