ಬ್ರೇಕಿಂಗ್ ನ್ಯೂಸ್
15-10-20 11:09 am Mysore Correspondent ಕರ್ನಾಟಕ
ಮೈಸೂರು, ಅಕ್ಟೋಬರ್ 15: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಭೇಟಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಪ್ರವಾಸಿ ತಾಣಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟಕ್ಕೆ 15 ದಿನಗಳ ಕಾಲ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ. ಅಕ್ಟೋಬರ್ 17ರಿಂದ ನವೆಂಬರ್ 1ರ ವರೆಗೆ ಜಿಲ್ಲಾಡಳಿತ ಸಂಪೂರ್ಣ ನಿಷೇಧ ವಿಧಿಸಿದೆ.
ನಂಜನಗೂಡು ದೇವಾಲಯಕ್ಕೂ ಪ್ರವೇಶ ನಿಷೇಧ ಮಾಡಿದ್ದು, ಯಾವುದೇ ಭಕ್ತರು, ಪ್ರವಾಸಿಗರು ತೆರಳುವಂತಿಲ್ಲ. ಮೈಸೂರಿನ ಜೊತೆಗೆ ಮಂಡ್ಯ ಪ್ರವಾಸಿ ತಾಣಗಳನ್ನೂ ಮುಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ಈ ಬಾರಿ ಸರಳ, ಸಾಂಪ್ರದಾಯಿಕ ದಸರಾ ಮಾಡೋಣ ಎಂದು ಫೇಸ್ಬುಕ್ ಲೈವ್ನಲ್ಲಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.



ಮೈಸೂರು ಜಿಲ್ಲೆ ಕೊರೊನಾ ಸೋಂಕಿನಲ್ಲಿ ರಾಜ್ಯದಲ್ಲೆ ಎರಡನೇ ಸ್ಥಾನದಲ್ಲಿದೆ. ಕೊರೊನಾ ಸಾವಿನ ಪ್ರಮಾಣ ಮೈಸೂರು ಜಿಲ್ಲೆಯಲ್ಲಿ ರಾಜ್ಯದ ಶೇಕಡಾ 10 ರಷ್ಟಿದೆ. ಕೊರೊನಾ ನಿಯಂತ್ರಣಕ್ಕೆ ಈ ಕ್ರಮಗಳು ಅನಿವಾರ್ಯ. ಸಾರ್ವಜನಿಕರು ತಮ್ಮ ಮನೆಯಲ್ಲೆ ದಸರಾ ಆಚರಿಸುವಂತೆ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ. ರಜೆಯ ಕಾರಣದಿಂದ ದಸರಾ, ಪ್ರವಾಸಿ ತಾಣಗಳಿಗೆ ಜನಜಂಗುಳಿ ಏರ್ಪಡುತ್ತದೆ ಎಂಬ ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
In the wake of rise in Covid-19 cases, the district administration has agreed to exclude the entry of tourists at the places of tourist interest in and around the Mysore city.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm