ಬ್ರೇಕಿಂಗ್ ನ್ಯೂಸ್
09-12-22 01:12 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9 : ಪ್ರಯಾಣಿಕರ ಬೇಡಿಕೆ ಮೇರೆಗೆ ಯಶವಂತಪುರ - ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೇ ನಿರ್ಧರಿಸಿದೆ.
ಯಶವಂತಪುರ - ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06563) ರೈಲು ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ಬೆಳಿಗ್ಗೆ 11:55 ಗಂಟೆಗೆ ಹೊರಟು, ಮರುದಿನ ಭಾನುವಾರ ಮಧ್ಯಾಹ್ನ 12:55 ಕ್ಕೆ ಮುರುಡೇಶ್ವರ ನಿಲ್ದಾಣವನ್ನು ತಲುಪಲಿದೆ.
ಈ ರೈಲು ಚಿಕ್ಕ ಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಮಂಗಳೂರು, ಸುರತ್ಕಲ್ (ಬೆಳಗ್ಗೆ 10 ಗಂಟೆ ), ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು ಮೂಲಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಟ್ಕಳ ನಿಲ್ದಾಣ ತಲುಪಲಿದೆ.
ಇದೆ ಮಾರ್ಗದಲ್ಲಿ ಹಿಂದಿರುಗುವ ಮುರುಡೇಶ್ವರ - ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ (ರೈಲು ಸಂಖ್ಯೆ 06564) ರೈಲು ಡಿಸೆಂಬರ್ 11 ರಿಂದ ಜನವರಿ 29 ರ ವರೆಗೆ ಮುರುಡೇಶ್ವರ ನಿಲ್ದಾಣದಿಂದ ಪ್ರತಿ ಭಾನುವಾರ ಮಧ್ಯಾಹ್ನ 01:30 ಕ್ಕೆ ಹೊರಟು, ಮರುದಿನ ಬೆಳಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ. ಎಲ್ಲ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.
South Western Railway has decided to continue the services of Yesvantpur-Murdeshwar-Yesvantpur weekly express special up to the end of January 2023 following overwhelming response from travellers. Yesvantpur is a railway station in north Bengaluru.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm