ಬ್ರೇಕಿಂಗ್ ನ್ಯೂಸ್
09-12-22 01:12 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9 : ಪ್ರಯಾಣಿಕರ ಬೇಡಿಕೆ ಮೇರೆಗೆ ಯಶವಂತಪುರ - ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೇ ನಿರ್ಧರಿಸಿದೆ.
ಯಶವಂತಪುರ - ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06563) ರೈಲು ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ಬೆಳಿಗ್ಗೆ 11:55 ಗಂಟೆಗೆ ಹೊರಟು, ಮರುದಿನ ಭಾನುವಾರ ಮಧ್ಯಾಹ್ನ 12:55 ಕ್ಕೆ ಮುರುಡೇಶ್ವರ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಚಿಕ್ಕ ಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಮಂಗಳೂರು, ಸುರತ್ಕಲ್ (ಬೆಳಗ್ಗೆ 10 ಗಂಟೆ ), ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು ಮೂಲಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಟ್ಕಳ ನಿಲ್ದಾಣ ತಲುಪಲಿದೆ.
ಇದೆ ಮಾರ್ಗದಲ್ಲಿ ಹಿಂದಿರುಗುವ ಮುರುಡೇಶ್ವರ - ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ (ರೈಲು ಸಂಖ್ಯೆ 06564) ರೈಲು ಡಿಸೆಂಬರ್ 11 ರಿಂದ ಜನವರಿ 29 ರ ವರೆಗೆ ಮುರುಡೇಶ್ವರ ನಿಲ್ದಾಣದಿಂದ ಪ್ರತಿ ಭಾನುವಾರ ಮಧ್ಯಾಹ್ನ 01:30 ಕ್ಕೆ ಹೊರಟು, ಮರುದಿನ ಬೆಳಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ. ಎಲ್ಲ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.
South Western Railway has decided to continue the services of Yesvantpur-Murdeshwar-Yesvantpur weekly express special up to the end of January 2023 following overwhelming response from travellers. Yesvantpur is a railway station in north Bengaluru.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm