ಬ್ರೇಕಿಂಗ್ ನ್ಯೂಸ್
04-08-20 10:28 am i dont care if you issue hundreds of legal notices dks slams karnataka bjp government ಕರ್ನಾಟಕ
ಕಲಬುರ್ಗಿ(ಆ.04): ಕೊರೋನಾ ನಿಯಂತ್ರಿಸುವ ಜವಾಬ್ದಾರಿ ಹೊತ್ತ ಸರ್ಕಾರವೇ ಹಗಲು ದರೋಡೆಗೆ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೋವಿಡ್ ಬಂದು ಹಣ ಲೂಟಿ ಮಾಡಲು ನಿಮಗೆ ಹಬ್ಬ ಆಗಿದೆ. ಕೋವಿಡ್ ನಲ್ಲಿ ನನಗೇನು ಸಿಗುತ್ತೆ ಅಂತ ಪ್ರತಿಯೊಬ್ಬ ಮಂತ್ರಿ ಚಿಂತೆ ಮಾಡ್ತಿದಾನೆ ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ, ಇಡೀ ಭಾರತದಲ್ಲಿ ರಾಜ್ಯದಲ್ಲಿ ಹೆಚ್ಚು ಆಸ್ಪತ್ರೆ, ಮೇಡಿಕಲ್ ಕಾಲೇಜುಗಳಿವೆ. 10,500ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಮಾಡಲು ಸಿದ್ಧತೆ ನಡೆದಿತ್ತು. ನಾಲ್ಕು ಸಾವಿರ ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಎಲ್ಲಾ ಇಲಾಖೆಯ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಆರೋಗ್ಯ, ಆಹಾರ ವಿಚಾರದಲ್ಲಿ ದುಡ್ಡು ಹೊಡೆಯುವುದು ಎಷ್ಟು ಸರಿ. ಭ್ರಷ್ಟಾಚಾರ ಮಾಡೋಕೆ ನಾವು ಸಹಕಾರ ನೀಡಬೇಕಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
ಕೊರೋನಾ ಸೋಂಕು ಹಂಚಲು ನೀವೇ ಕಾರಣಕರ್ತರು. ನಿಮ್ಮ ಮೇಲೆಯೇ ಕೇಸ್ ದಾಖಲಾಗಬೇಕು ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm