ಬ್ರೇಕಿಂಗ್ ನ್ಯೂಸ್
04-08-20 10:28 am i dont care if you issue hundreds of legal notices dks slams karnataka bjp government ಕರ್ನಾಟಕ
ಕಲಬುರ್ಗಿ(ಆ.04): ಕೊರೋನಾ ನಿಯಂತ್ರಿಸುವ ಜವಾಬ್ದಾರಿ ಹೊತ್ತ ಸರ್ಕಾರವೇ ಹಗಲು ದರೋಡೆಗೆ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೋವಿಡ್ ಬಂದು ಹಣ ಲೂಟಿ ಮಾಡಲು ನಿಮಗೆ ಹಬ್ಬ ಆಗಿದೆ. ಕೋವಿಡ್ ನಲ್ಲಿ ನನಗೇನು ಸಿಗುತ್ತೆ ಅಂತ ಪ್ರತಿಯೊಬ್ಬ ಮಂತ್ರಿ ಚಿಂತೆ ಮಾಡ್ತಿದಾನೆ ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ, ಇಡೀ ಭಾರತದಲ್ಲಿ ರಾಜ್ಯದಲ್ಲಿ ಹೆಚ್ಚು ಆಸ್ಪತ್ರೆ, ಮೇಡಿಕಲ್ ಕಾಲೇಜುಗಳಿವೆ. 10,500ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಮಾಡಲು ಸಿದ್ಧತೆ ನಡೆದಿತ್ತು. ನಾಲ್ಕು ಸಾವಿರ ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಎಲ್ಲಾ ಇಲಾಖೆಯ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಆರೋಗ್ಯ, ಆಹಾರ ವಿಚಾರದಲ್ಲಿ ದುಡ್ಡು ಹೊಡೆಯುವುದು ಎಷ್ಟು ಸರಿ. ಭ್ರಷ್ಟಾಚಾರ ಮಾಡೋಕೆ ನಾವು ಸಹಕಾರ ನೀಡಬೇಕಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
ಕೊರೋನಾ ಸೋಂಕು ಹಂಚಲು ನೀವೇ ಕಾರಣಕರ್ತರು. ನಿಮ್ಮ ಮೇಲೆಯೇ ಕೇಸ್ ದಾಖಲಾಗಬೇಕು ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am