ಬ್ರೇಕಿಂಗ್ ನ್ಯೂಸ್
04-08-20 10:28 am i dont care if you issue hundreds of legal notices dks slams karnataka bjp government ಕರ್ನಾಟಕ
ಕಲಬುರ್ಗಿ(ಆ.04): ಕೊರೋನಾ ನಿಯಂತ್ರಿಸುವ ಜವಾಬ್ದಾರಿ ಹೊತ್ತ ಸರ್ಕಾರವೇ ಹಗಲು ದರೋಡೆಗೆ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೋವಿಡ್ ಬಂದು ಹಣ ಲೂಟಿ ಮಾಡಲು ನಿಮಗೆ ಹಬ್ಬ ಆಗಿದೆ. ಕೋವಿಡ್ ನಲ್ಲಿ ನನಗೇನು ಸಿಗುತ್ತೆ ಅಂತ ಪ್ರತಿಯೊಬ್ಬ ಮಂತ್ರಿ ಚಿಂತೆ ಮಾಡ್ತಿದಾನೆ ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ, ಇಡೀ ಭಾರತದಲ್ಲಿ ರಾಜ್ಯದಲ್ಲಿ ಹೆಚ್ಚು ಆಸ್ಪತ್ರೆ, ಮೇಡಿಕಲ್ ಕಾಲೇಜುಗಳಿವೆ. 10,500ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಮಾಡಲು ಸಿದ್ಧತೆ ನಡೆದಿತ್ತು. ನಾಲ್ಕು ಸಾವಿರ ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಎಲ್ಲಾ ಇಲಾಖೆಯ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಆರೋಗ್ಯ, ಆಹಾರ ವಿಚಾರದಲ್ಲಿ ದುಡ್ಡು ಹೊಡೆಯುವುದು ಎಷ್ಟು ಸರಿ. ಭ್ರಷ್ಟಾಚಾರ ಮಾಡೋಕೆ ನಾವು ಸಹಕಾರ ನೀಡಬೇಕಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
ಕೊರೋನಾ ಸೋಂಕು ಹಂಚಲು ನೀವೇ ಕಾರಣಕರ್ತರು. ನಿಮ್ಮ ಮೇಲೆಯೇ ಕೇಸ್ ದಾಖಲಾಗಬೇಕು ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm