ಬ್ರೇಕಿಂಗ್ ನ್ಯೂಸ್
12-12-22 12:52 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಬಿಜೆಪಿಯಿಂದ ದೂರ ನಿಂತಿರುವ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ರೆಡ್ಡಿ ಆಪ್ತರ ಬಳಗ ಚುನಾವಣಾ ಆಯೋಗಕ್ಕೆ ತೆರಳಿ ಚರ್ಚೆ ನಡೆಸಿರುವ ಮಾಹಿತಿಗಳಿವೆ.
ಮತ್ತೆ ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ. ಈಗಾಗಲೇ ರೆಡ್ಡಿ ಆಪ್ತರು ದೆಹಲಿಗೆ ತೆರಳಿದ್ದು ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ಒಂದೆಡೆ ಹೊಸ ಪಕ್ಷ ಸ್ಥಾಪನೆಗೆ ಚುರುಕಿನ ಚಟುವಟಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ರೆಡ್ಡಿ ಪತ್ನಿ ಅರುಣಾ ಡಿ.14ರಂದು ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.
ಬೆಂಗಳೂರಿನಲ್ಲಿಯೇ ಇರುವ ರೆಡ್ಡಿಯನ್ನು ಬೇರೆ ಪಕ್ಷದವರು ಸಂಪರ್ಕಿಸಲು ಯತ್ನಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ.
Former Karnataka minister and mining tycoon Gali Janardhana Reddy is now all set to establish his own political party in state.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm