ಬ್ರೇಕಿಂಗ್ ನ್ಯೂಸ್
14-12-22 06:29 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಗರ್ಭಪಾತದ ಮಾತ್ರೆ ನುಂಗಿದ ಪರಿಣಾಮ ಗರ್ಭಿಣಿ ಪ್ರಾಣ ಕಳೆದುಕೊಂಡಿದ್ದಾಳೆ. ಅಬಾರ್ಶನ್ ಮಾತ್ರೆ ಸೇವಿಸಿದ ಬಳಿಕ ಉಂಟಾದ ರಕ್ತಸ್ರಾವ ಹಾಗೂ ನೋವಿನಿಂದ ಮಹಿಳೆ ಮೃತಪಟ್ಟ ಘಟನೆ ನಗರದ ಬೇಗೂರು ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟ್ನಲ್ಲಿ ನಡೆದಿದೆ.
ಪ್ರೀತಿ ಕುಶ್ವಾಸ್ ಎಂಬಾಕೆಯೆ ಸಾವನ್ನಪ್ಪಿದ ಮಹಿಳೆ. 2016ರಲ್ಲಿ ದೇವಬ್ರತ್ ಜೊತೆ ಪ್ರೀತಿಯ ವಿವಾಹವಾಗಿತ್ತು. ಖಾಸಗಿ ಕಂಪನಿಯಲ್ಲಿ ಗಂಡ ಕೆಲಸ ಮಾಡುತ್ತಿದ್ದರೆ, ಹೆಂಡತಿ ಗೃಹಿಣಿಯಾಗಿದ್ದಳು. ದಂಪತಿಗೆ 11 ತಿಂಗಳಿನ ಗಂಡು ಮಗುವಿದೆ. ಈ ನಡುವೆ ಪ್ರೀತಿ ಮತ್ತೆ ಗರ್ಭ ಧರಿಸಿದ್ದರು. ಚಿಕ್ಕ ಮಗುವಿದ್ದು, ಈಗಲೇ ಮತ್ತೊಂದು ಮಗು ಬೇಡವೆಂದು ಅಬಾರ್ಶನ್ ಮಾತ್ರೆ ಸೇವಿಸುವುದಾಗಿ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಗಂಡ ಮಾತ್ರೆ ಬೇಡ, ಆಸ್ಪತ್ರೆಗೆ ಹೋಗೋಣ ಎಂದು ಹೇಳಿದ್ದರಂತೆ.ಆದರೆ, ಈ ನಡುವೆ ಗಂಡನಿಗೆ ತಿಳಿಸದೇ ಮಾತ್ರೆ ನುಂಗಿದ್ದಾರೆ. ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಹೊಟ್ಟೆನೋವು ಹಾಗೂ ಭಾರಿ ಪ್ರಮಾಣದಲ್ಲಿ ರಕ್ತಸ್ರಾವ ಆಗಿದ್ದು, ದಿಢೀರ್ ಅರೆ ಪ್ರಜ್ಞಾವಸ್ಥೆಗೆ ತಲುಪಿಸಿದ್ದಾರೆ. ಆ ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ಕೂಡಾ ದಾಖಲಾಗಿದೆ.
A 33-year-old married woman is reported to have died after taking abortion pills without medical supervision. Begur police have opened a case of unnatural death but her family doesn’t suspect any foul play. Priti Kushwaha, a sales manager at an e-commerce firm, took a pregnancy test at her home in New Mico Layout on Saturday and it came back positive.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm