ಬ್ರೇಕಿಂಗ್ ನ್ಯೂಸ್
14-12-22 06:29 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಗರ್ಭಪಾತದ ಮಾತ್ರೆ ನುಂಗಿದ ಪರಿಣಾಮ ಗರ್ಭಿಣಿ ಪ್ರಾಣ ಕಳೆದುಕೊಂಡಿದ್ದಾಳೆ. ಅಬಾರ್ಶನ್ ಮಾತ್ರೆ ಸೇವಿಸಿದ ಬಳಿಕ ಉಂಟಾದ ರಕ್ತಸ್ರಾವ ಹಾಗೂ ನೋವಿನಿಂದ ಮಹಿಳೆ ಮೃತಪಟ್ಟ ಘಟನೆ ನಗರದ ಬೇಗೂರು ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟ್ನಲ್ಲಿ ನಡೆದಿದೆ.
ಪ್ರೀತಿ ಕುಶ್ವಾಸ್ ಎಂಬಾಕೆಯೆ ಸಾವನ್ನಪ್ಪಿದ ಮಹಿಳೆ. 2016ರಲ್ಲಿ ದೇವಬ್ರತ್ ಜೊತೆ ಪ್ರೀತಿಯ ವಿವಾಹವಾಗಿತ್ತು. ಖಾಸಗಿ ಕಂಪನಿಯಲ್ಲಿ ಗಂಡ ಕೆಲಸ ಮಾಡುತ್ತಿದ್ದರೆ, ಹೆಂಡತಿ ಗೃಹಿಣಿಯಾಗಿದ್ದಳು. ದಂಪತಿಗೆ 11 ತಿಂಗಳಿನ ಗಂಡು ಮಗುವಿದೆ. ಈ ನಡುವೆ ಪ್ರೀತಿ ಮತ್ತೆ ಗರ್ಭ ಧರಿಸಿದ್ದರು. ಚಿಕ್ಕ ಮಗುವಿದ್ದು, ಈಗಲೇ ಮತ್ತೊಂದು ಮಗು ಬೇಡವೆಂದು ಅಬಾರ್ಶನ್ ಮಾತ್ರೆ ಸೇವಿಸುವುದಾಗಿ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಗಂಡ ಮಾತ್ರೆ ಬೇಡ, ಆಸ್ಪತ್ರೆಗೆ ಹೋಗೋಣ ಎಂದು ಹೇಳಿದ್ದರಂತೆ.ಆದರೆ, ಈ ನಡುವೆ ಗಂಡನಿಗೆ ತಿಳಿಸದೇ ಮಾತ್ರೆ ನುಂಗಿದ್ದಾರೆ. ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಹೊಟ್ಟೆನೋವು ಹಾಗೂ ಭಾರಿ ಪ್ರಮಾಣದಲ್ಲಿ ರಕ್ತಸ್ರಾವ ಆಗಿದ್ದು, ದಿಢೀರ್ ಅರೆ ಪ್ರಜ್ಞಾವಸ್ಥೆಗೆ ತಲುಪಿಸಿದ್ದಾರೆ. ಆ ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ಕೂಡಾ ದಾಖಲಾಗಿದೆ.
A 33-year-old married woman is reported to have died after taking abortion pills without medical supervision. Begur police have opened a case of unnatural death but her family doesn’t suspect any foul play. Priti Kushwaha, a sales manager at an e-commerce firm, took a pregnancy test at her home in New Mico Layout on Saturday and it came back positive.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm