ಬ್ರೇಕಿಂಗ್ ನ್ಯೂಸ್
17-12-22 11:11 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ, ಯುವತಿಯರಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ. ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ ಎಂದು ಹೇಳಿದರು. ನಿರುದ್ಯೋಗಿ ಯುವಕ - ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದೆ ಎಂದರು.
![]()
ಇದೇ ವೇಳೆ, ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮಾಸಿಕ ಭೋಜನ ವೆಚ್ಚವನ್ನು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 1600 ರೂ. ನಿಂದ 1750 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 1500 ರಿಂದ 1650 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ. ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ಶೇ.60 ಕೇಂದ್ರ ಸರ್ಕಾರದಿಂದ, 40 ಪ್ರತಿಶತ ರಾಜ್ಯ ಸರ್ಕಾರದಿಂದ ವೆಚ್ಚ ಭರಿಸಲಾಗುತ್ತಿದೆ. 1ನೇ ತರಗತಿಯಿಂದ 8ನೇ ತರಗತಿಗೆ ರಾಜ್ಯ ಸರ್ಕಾರದಿಂದ 100% ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.
Bike loan of 50 thousand to be granted for SC ST says Kota.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm