ಬ್ರೇಕಿಂಗ್ ನ್ಯೂಸ್
19-12-22 08:48 pm HK News Desk ಕರ್ನಾಟಕ
ತುಮಕೂರು, ಡಿ.19: ಈಗಿನ ಶಾಲಾ ಅವಧಿಯಿಂದ ಮಕ್ಕಳತನವನ್ನೇ ಕಿತ್ತುಕೊಳ್ಳುವಂತಾಗಿದೆ. 7-8 ವರ್ಷದವರೆಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು. ನಿದ್ರಾಹಿನತೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಶಾಲಾ ಸಮಯ ಬದಲಾಗಬೇಕು ಎಂದು ಪ್ರತಿಪಾದಿಸಿದ್ದಾರೆ.
ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ 66ನೇ ಮಹಾಧಿವೇಶನದಲ್ಲಿ 'ಸಿದ್ಧಗಂಗಾ ಶ್ರೀ ಪ್ರಶಸ್ತಿ' ಸ್ವೀಕರಿಸಿ ಮಾತನಾಡಿದ ಡಾ.ಮಂಜುನಾಥ್, ಕನಿಷ್ಠ ಎರಡನೇ ತರಗತಿವರೆಗೆ ಶಾಲೆಯ ಸಮಯವನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 12.30ರವರೆಗೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.
ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಆರೋಗ್ಯ ಜಾಲಾಡುತ್ತಿರುವುದು ಸಾಮಾಜಿಕ ಜಾಲತಾಣಗಳು. ಮೊಬೈಲ್ ಮಕ್ಕಳ, ಯುವಜನತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಕಳೆದ 7 ವರ್ಷಗಳಲ್ಲಿ 6 ಸಾವಿರ ಯುವಕರಿಗೆ ಹೃದಯ ಚಿಕಿತ್ಸೆಯನ್ನು ಮಾಡಲಾಗಿದೆ. ಚಿಕ್ಕವಯಸ್ಸಿನಲ್ಲೇ ಒತ್ತಡ ಪ್ರಾರಂಭವಾಗುತ್ತಿದೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಗಾಢಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂದರು.
Children between 7-8 years should sleep more. But in order to go to schools early, their sleep is getting ruined. He expressed concern that due to lack of sleep, the immunity of children is decreasing. Dr. Manjunath is of the opinion that school timings should be fixed from 10 am to 12.30 pm. He said that this time should be fixed in schools till at least 2nd standard.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm