ಬ್ರೇಕಿಂಗ್ ನ್ಯೂಸ್
20-12-22 04:57 pm HK News Desk ಕರ್ನಾಟಕ
ಕಾರವಾರ, ಡಿ.20 : ಸೀಳು ತುಟಿಯ ಹಸುಗೂಸೊಂದನ್ನು ಖಾಲಿ ಬಾಕ್ಸ್ನಲ್ಲಿ ಇಟ್ಟು ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ತಾಲೂಕಿನ ತ್ಯಾರ್ಸಿ-ಕಡಕೇರಿ ತಿರುವಿನ ಹತ್ತಿರದ ಗುಡ್ಡೆಕೊಪ್ಪಕ್ಕೆ ಹೋಗುವ ರಸ್ತೆಯಲ್ಲಿ ಮಗು ಬಿಸಾಕಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರನ್ನು ಸಂಪರ್ಕಿಸಿದ್ದಾರೆ. ಮಗುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತಂದು ಹಾಲುಣಿಸಿ ಉಪಚರಿಸಲಾಗಿದೆ.
ಶಿಶು ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಮಗುವನ್ನು ಶಿರಸಿಯ ದತ್ತು ಮಕ್ಕಳ ಕೇಂದ್ರಕ್ಕೆ ತಲುಪಿಸುವುದಾಗಿ ತಿಳಿಸಿದ್ದಾರೆ. ಅಂಗವೈಕಲ್ಯ ಹೊಂದಿದ್ದರಿಂದ ಮಗುವನ್ನು ಬಿಟ್ಟುಹೋಗಿದ್ದಾರೋ ಅಥವಾ ಇನ್ನಾವುದೇ ಕಾರಣಕ್ಕೆ ಬಿಟ್ಟು ಹೋಗಿದ್ದಾರೋ ಎನ್ನುವ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಮಹಾಂತೇಶ ಕುಂಬಾರ ತನಿಖೆ ಮುಂದುವರಿಸಿದ್ದಾರೆ.
An inhumane incident took place in Siddapur where a cleft-lipped cow was kept in an empty box and left on the road side. Locals who noticed the child lying on the road leading to Guddekoppa near Thyarsi-Kadakeri turn of the taluk informed the police. Police, women and child welfare officer Purnima R. arrived at the spot. Doddani contacted him. The child was brought to the local government hospital and nursed.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm