ಬ್ರೇಕಿಂಗ್ ನ್ಯೂಸ್
20-12-22 04:57 pm HK News Desk ಕರ್ನಾಟಕ
ಕಾರವಾರ, ಡಿ.20 : ಸೀಳು ತುಟಿಯ ಹಸುಗೂಸೊಂದನ್ನು ಖಾಲಿ ಬಾಕ್ಸ್ನಲ್ಲಿ ಇಟ್ಟು ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ತಾಲೂಕಿನ ತ್ಯಾರ್ಸಿ-ಕಡಕೇರಿ ತಿರುವಿನ ಹತ್ತಿರದ ಗುಡ್ಡೆಕೊಪ್ಪಕ್ಕೆ ಹೋಗುವ ರಸ್ತೆಯಲ್ಲಿ ಮಗು ಬಿಸಾಕಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರನ್ನು ಸಂಪರ್ಕಿಸಿದ್ದಾರೆ. ಮಗುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತಂದು ಹಾಲುಣಿಸಿ ಉಪಚರಿಸಲಾಗಿದೆ.
ಶಿಶು ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಮಗುವನ್ನು ಶಿರಸಿಯ ದತ್ತು ಮಕ್ಕಳ ಕೇಂದ್ರಕ್ಕೆ ತಲುಪಿಸುವುದಾಗಿ ತಿಳಿಸಿದ್ದಾರೆ. ಅಂಗವೈಕಲ್ಯ ಹೊಂದಿದ್ದರಿಂದ ಮಗುವನ್ನು ಬಿಟ್ಟುಹೋಗಿದ್ದಾರೋ ಅಥವಾ ಇನ್ನಾವುದೇ ಕಾರಣಕ್ಕೆ ಬಿಟ್ಟು ಹೋಗಿದ್ದಾರೋ ಎನ್ನುವ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಮಹಾಂತೇಶ ಕುಂಬಾರ ತನಿಖೆ ಮುಂದುವರಿಸಿದ್ದಾರೆ.
An inhumane incident took place in Siddapur where a cleft-lipped cow was kept in an empty box and left on the road side. Locals who noticed the child lying on the road leading to Guddekoppa near Thyarsi-Kadakeri turn of the taluk informed the police. Police, women and child welfare officer Purnima R. arrived at the spot. Doddani contacted him. The child was brought to the local government hospital and nursed.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm