ಬ್ರೇಕಿಂಗ್ ನ್ಯೂಸ್
23-12-22 06:51 pm HK News Desk ಕರ್ನಾಟಕ
ನವದೆಹಲಿ, ಡಿ 23: ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಇದೀಗ ದೇಶದ ಅತೀ ದೊಡ್ಡ ಹೋಲ್ ಸೇಲ್ ಮತ್ತು ಫುಡ್ ರೀಟೈಲ್ ಸಂಸ್ಥೆ "ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ಇಂಡಿಯಾವನ್ನು" 2,850 ಕೋಟಿ ರೂಪಾಯಿಗೆ ಖರೀದಿಸಿರುವುದಾಗಿ ಉಭಯ ಕಂಪನಿಗಳು ಘೋಷಿಸಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಪ್ಪಂದದೊಂದಿಗೆ ಜಗತ್ತಿನ 5ನೇ ಅತೀ ದೊಡ್ಡ ಆರ್ಥಿಕತೆಯಿಂದ ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ನಿರ್ಗಮಿಸಿದಂತಾಗಿದೆ. 2003ರಲ್ಲಿ ಜರ್ಮನ್ ಮೂಲದ ಮೆಟ್ರೋ ಭಾರತದಲ್ಲಿ ಆರಂಭಗೊಂಡಿತ್ತು.
ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಕ್ಯಾಶ್ ಆಯಂಡ್ ಕ್ಯಾರಿ ವಹಿವಾಟನ್ನು ಆರಂಭಿಸಿದ್ದ ಮೊದಲ ಕಂಪನಿ ಮೆಟ್ರೋ ಎಂಬ ಹೆಗ್ಗಳಿಕೆ ಪಡೆದಿತ್ತು. ಭಾರತದ 21 ನಗರಗಳಲ್ಲಿ ಮೆಟ್ರೋ ಸಂಸ್ಥೆಯ 31 ಬೃಹತ್ ಮಳಿಗೆಗಳಿದ್ದು, 3,500 ಮಂದಿ ನೌಕರರನ್ನು ಹೊಂದಿರುವುದಾಗಿ ವರದಿ ತಿಳಿಸಿದೆ.
ಇದೀಗ ಮೆಟ್ರೋ ಕ್ಯಾಶ್ ಆಯಂಡ್ ಕ್ಯಾರಿ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಪ್ರಮುಖ ನಗರಗಳಲ್ಲಿರುವ ಮೆಟ್ರೋ ಇಂಡಿಯಾದ ಮಳಿಗೆಗಳ ವಹಿವಾಟನ್ನು ತನ್ನ ಸುಪರ್ದಿಗೆ ಪಡೆದಂತಾಗಿದೆ.
ಮೆಟ್ರೋ ಸಂಸ್ಥೆ 30 ಲಕ್ಷಕ್ಕೂ ಅಧಿಕ ಗ್ರಾಹಕರನ್ನು ಹೊಂದಿದೆ. 2022ರ ಸೆಪ್ಟೆಂಬರ್ 30ರವರೆಗಿನ ಆರ್ಥಿಕ ವರ್ಷದಲ್ಲಿ ಮೆಟ್ರೋ ಇಂಡಿಯಾ ಬರೋಬ್ಬರಿ 7,700 ಕೋಟಿ ರೂಪಾಯಿ ವಹಿವಾಟು ನಡೆಸಿದೆ ಎಂದು ವರದಿ ವಿವರಿಸಿದೆ.
India's Reliance Retail Ventures said on Thursday it had agreed to buy German retailer Metro AG's Indian unit for Rs 28.5 billion ($344 million) as it makes aggressive strides in the retail industry.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm